Webdunia - Bharat's app for daily news and videos

Install App

ಗೃಹ ಲಕ್ಷ್ಮಿಯನ್ನು ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ- ಡಿಕೆಶಿ

Webdunia
ಶನಿವಾರ, 24 ಜೂನ್ 2023 (17:12 IST)
ಗೃಹ ಲಕ್ಷ್ಮಿ ಯೋಜನೆ ವಿಳಂಬ ವಿಚಾರ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಗೃಹ ಲಕ್ಷ್ಮಿಯನ್ನು ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ.ನಾನೇ ಚೀಫ್ ಮಿನಿಸ್ಟರ್ ಜೊತೆ ಮಾತಾಡಿ ಹೋಲ್ಡ್ ಮಾಡಿಸಿದ್ದೇನೆ.ಗಲಾಟೆ ಕಡಿಮೆ ಮಾಡಲು ರೀತಿಯಲ್ಲಿ ಮಾಡ್ತಿದ್ದೇನೆ.ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಮಂತ್ರಿಗಳು ಇರಲಿಲ್ಲ.ಅವರ ಜೊತೆ ಇವತ್ತು ಒಂದು ಮೀಟಿಂಗ್ ಮಾಡ್ತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಸರಳತೆ ಮೂಲಕ ಯೋಜನೆ ಅನುಷ್ಠಾನ ಮಾಡ್ತೀವಿ.ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಹಾಕಬೇಕು.ಆ ರೀತಿಯಲ್ಲಿ ಯೋಜನೆ ಜಾರಿಗೆ ತರ್ತೇವೆ.ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನ ಮಾಡ್ತೇವೆ.ಅಪ್ಲಿಕೇಶನ್ ಫ್ರೀಯಾಗಿ ಮಾಡಿಕೊಡಬೇಕು.ಯಾರಾದರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.ಈಗಾಗಲೇ ೨೦೦ ರಿಂದ ೫೦೦ ಹಣ ಪಡೀತಾ ಇದ್ದಾರೆ ಎಂಬ ಮಾಹಿತಿ ಇದೆ.ಅದು ಗೊತ್ತಾದ್ರೆ ಅವರ ಏಜೆನ್ಸಿ ಕೂಡ ಕ್ಯಾನ್ಸಲ್ ಮಾಡ್ತೀವಿ.ಈ ಸ್ಕೀಮ್ ಗಳಲ್ಲಿ ಯಾರು ಕೂಡ ಒಬ್ಬರಿಗೆ ಲಂಚ ಕೊಡಬಾರದು.ಲಂಚ ಕೊಟ್ಟರೆ ನಾವು ಒಂದು ಹೆಲ್ಪ್ ಲೈನ್ ನಂಬರ್ ಕೊಡ್ತೀವಿ.ಅದಕ್ಕೆ ಕಾಲ್ ಮಾಡಿ ದೂರು ಕೊಡಲಿ ಎಂದು ಡಿಕೆ  ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments