Webdunia - Bharat's app for daily news and videos

Install App

ಏನ್ ಏನೇನು ಆಗುತ್ತಿದೆ ಎಂಬ ಮಾಹಿತಿ ನನಗಿದೆ‌-ಡಿಸಿಎಂ.ಡಿ.ಕೆ ಶಿವಕುಮಾರ್

Webdunia
ಗುರುವಾರ, 12 ಅಕ್ಟೋಬರ್ 2023 (13:49 IST)
ಸುಮಾರು 40 ಕ್ಕೂ ಹೆಚ್ಚು ನಾಯಕ ಅರ್ಜಿ ನನ್ನ ಮುಂದಿದೆ.ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡಿ ಸೇರಿಸಿಕೊಳ್ಳುತ್ತೇವೆ.ಬೀದರ್ ನಿಂದ ಚಾಮರಾಜನಗರದವರೆಗೂ ಬರ್ತಾ ಇದ್ದಾರೆ.ಮೈತ್ರಿಗೆ ವಿರೋಧಿಸಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ.ಇದರ ನಡುವೆ 2024 ಚುನಾವಣೆ ನಡೆಯಲಿದೆ ಎಂದು ಕೆಲವರು ಹೇಳ್ತಾ ಇದ್ದಾರೆ.ಬಿಜೆಪಿಯ ಒಂದು ಟೀಮ್ ನಮ್ಮ ಶಾಸಕರನ್ನು ಭೇಟಿ ಮಾಡುತ್ತಿದೆ‌ .ಸಿನಿಮಾ ಸ್ಟೈಲ್ ನಲ್ಲಿ ಬಂದು ಭೇಟಿ ಮಾಡಿ ಹೋಗುತ್ತಿದ್ದಾರೆ .ಯಾರ್ಯಾರನ್ನು ಭೇಟಿ ಮಾಡಿದ್ದಾರೆ  ಎಂದು ನಮ್ಮ ಶಾಸಕರು ಹೇಳ್ತಾ ಇದ್ದಾರೆ.ಏನ್ ಏನೇನು ಆಗುತ್ತಿದೆ ಎಂಬ ಮಾಹಿತಿ ನನಗಿದೆ‌ .ಇದರ ಬಗ್ಗೆ ಮಾತಾಡುತ್ತೇನೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
 
ಜಗದೀಶ್ ಶೆಟ್ಟರ್ ಅವರು ನನ್ನ ಬಳಿ ಒಂದು ದೊಡ್ಡ ಪಟ್ಟಿಯನ್ನ ತಂದು ಚರ್ಚೆ ಮಾಡಿದ್ದಾರೆ.ಆ ಹೆಸರಗಳನ್ನ ನಾನು ಈಗಾ ಹೇಳುವುದಿಲ್ಲ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments