Webdunia - Bharat's app for daily news and videos

Install App

ಏನ್ ಏನೇನು ಆಗುತ್ತಿದೆ ಎಂಬ ಮಾಹಿತಿ ನನಗಿದೆ‌-ಡಿಸಿಎಂ.ಡಿ.ಕೆ ಶಿವಕುಮಾರ್

Webdunia
ಗುರುವಾರ, 12 ಅಕ್ಟೋಬರ್ 2023 (13:49 IST)
ಸುಮಾರು 40 ಕ್ಕೂ ಹೆಚ್ಚು ನಾಯಕ ಅರ್ಜಿ ನನ್ನ ಮುಂದಿದೆ.ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡಿ ಸೇರಿಸಿಕೊಳ್ಳುತ್ತೇವೆ.ಬೀದರ್ ನಿಂದ ಚಾಮರಾಜನಗರದವರೆಗೂ ಬರ್ತಾ ಇದ್ದಾರೆ.ಮೈತ್ರಿಗೆ ವಿರೋಧಿಸಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ.ಇದರ ನಡುವೆ 2024 ಚುನಾವಣೆ ನಡೆಯಲಿದೆ ಎಂದು ಕೆಲವರು ಹೇಳ್ತಾ ಇದ್ದಾರೆ.ಬಿಜೆಪಿಯ ಒಂದು ಟೀಮ್ ನಮ್ಮ ಶಾಸಕರನ್ನು ಭೇಟಿ ಮಾಡುತ್ತಿದೆ‌ .ಸಿನಿಮಾ ಸ್ಟೈಲ್ ನಲ್ಲಿ ಬಂದು ಭೇಟಿ ಮಾಡಿ ಹೋಗುತ್ತಿದ್ದಾರೆ .ಯಾರ್ಯಾರನ್ನು ಭೇಟಿ ಮಾಡಿದ್ದಾರೆ  ಎಂದು ನಮ್ಮ ಶಾಸಕರು ಹೇಳ್ತಾ ಇದ್ದಾರೆ.ಏನ್ ಏನೇನು ಆಗುತ್ತಿದೆ ಎಂಬ ಮಾಹಿತಿ ನನಗಿದೆ‌ .ಇದರ ಬಗ್ಗೆ ಮಾತಾಡುತ್ತೇನೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
 
ಜಗದೀಶ್ ಶೆಟ್ಟರ್ ಅವರು ನನ್ನ ಬಳಿ ಒಂದು ದೊಡ್ಡ ಪಟ್ಟಿಯನ್ನ ತಂದು ಚರ್ಚೆ ಮಾಡಿದ್ದಾರೆ.ಆ ಹೆಸರಗಳನ್ನ ನಾನು ಈಗಾ ಹೇಳುವುದಿಲ್ಲ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments