ವರದಿ ನೀಡುವಂತೆ ಸೂಚನೆ ನೀಡಿದ್ದೇನೆ-ಸಿಎಂ

Webdunia
ಭಾನುವಾರ, 30 ಅಕ್ಟೋಬರ್ 2022 (20:36 IST)
ಕರ್ತವ್ಯ ಲೋಪವೆಸಗಿದ್ದ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದ K.R. ಪುರ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್ 
H.L. ನಂದೀಶ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ರು. ಈ ಪ್ರಕರಣ ಸಂಬಂಧ ನಿನ್ನೆ ರಾತ್ರಿ GD ಪ್ರವೀಣ್​​​ ಸೂದ್​​​ ಸಿಎಂ ಬಸವರಾಜ್​​ ಬೊಮ್ಮಾಯಿಯನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ DG ಪ್ರವೀಣ್​​​ ಸೂದ್​​​ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ತನಿಖೆ ಮಾಡಲು DGಗೆ ಸೂಚನೆ ನೀಡ್ತೀನಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ವರದಿ ನೀಡಲು ಸೂಚನೆ ಕೊಡ್ತೀನಿ ಎಂದು ತಿಳಿಸಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments