Webdunia - Bharat's app for daily news and videos

Install App

ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ, ನೋಟು ಮುದ್ರಿಸುವ ಮಷಿನ್ ಅಲ್ಲ: ಈಶ್ವರಪ್ಪ

Webdunia
ಬುಧವಾರ, 16 ಆಗಸ್ಟ್ 2017 (14:09 IST)
ನಾನು ವ್ಯಾಪಾರಿಯಾಗಿದ್ದರಿಂದ ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ ವಿಧಾನಪರಿಷತ್ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಿಜಿನೆಸ್‌ಮ್ಯಾನ್ ಆಗಿದ್ದರಿಂದ ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆಯೇ ಹೊರತು, ನೋಟು ಮುದ್ರಿಸುವ ಮಷಿನ್ ಇಟ್ಟುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ಸಿಎಂ ಸಿದ್ದರಾಮಯ್ಯ ಆರಂಭಿಸಿದ ಇಂದಿರಾ ಕ್ಯಾಂಟಿನ್ ಕೇವಲ ಬಿಟ್ಟಿ ಪ್ರಚಾರದ ತಂತ್ರ. ಸರಕಾರ ಬಿಟ್ಟಿ ಪ್ರಚಾರವನ್ನು ಹಿಂದೆ ಸರಿಸಿ, ಬಡವರಿಗೆ, ದೀನ ದಲಿತರ ಏಳಿಗೆಗೆ ಮುಂದಾಗಲಿ ಎಂದು ಗುಡುಗಿದ್ದಾರೆ.
 
ಕಾಂಗ್ರೆಸ್ ಪಕ್ಷ ಕೇವಲ ಪ್ರಚಾರದಲ್ಲಿ ತೊಡಗಿದೆಯೇ ಹೊರತು ನಿಜವಾದ ಜನಪರ ಕಾಳಜಿಯನ್ನು ಹೊಂದಿಲ್ಲ. ಇಂತಹ ನಾಟಕಗಳು ಬಹಳ ದಿನ ನಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ಮುಂದಿನ ಸುದ್ದಿ
Show comments