Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ- ಶರಣ್ ಗೌಡ ಗಂಭೀರ ಆರೋಪ

Webdunia
ಮಂಗಳವಾರ, 22 ಅಕ್ಟೋಬರ್ 2019 (10:34 IST)
ಯಾದಗಿರಿ : ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ  ಮಹಾ ಪ್ರಧಾನ ಕಾರ್ಯದರ್ಶಿ ಶರಣ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.



 


ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಬಹಿರಂಗಪಡಿಸಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ನನ್ನ ಮೇಲೆ ಸುಳ್ಳು ಕೇಸನ್ನು ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ನನ್ನ ಹಿಂದೆ ಅಪರಿಚಿತ  ವ್ಯಕ್ತಿಗಳನ್ನು ಬಿಟ್ಟಿದ್ದಾರೆ. ಮುಸುಕುಧಾರಿ ವ್ಯಕ್ತಿಗಳು ನನ್ನನ್ನು ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ನನ್ನ ಫೋನ್ ಕೂಡ ಟ್ಯಾಪ್ ಮಾಡಲಾಗಿದೆ ಎಂದು ಸಿಎಂ ಮೇಲೆ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments