Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ- ಶರಣ್ ಗೌಡ ಗಂಭೀರ ಆರೋಪ

Webdunia
ಮಂಗಳವಾರ, 22 ಅಕ್ಟೋಬರ್ 2019 (10:34 IST)
ಯಾದಗಿರಿ : ಸಿಎಂ ಯಡಿಯೂರಪ್ಪ ಅವರಿಂದ ನನಗೆ ಜೀವಬೆದರಿಕೆ ಇದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ  ಮಹಾ ಪ್ರಧಾನ ಕಾರ್ಯದರ್ಶಿ ಶರಣ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.



 


ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಬಹಿರಂಗಪಡಿಸಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ನನ್ನ ಮೇಲೆ ಸುಳ್ಳು ಕೇಸನ್ನು ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ನನ್ನ ಹಿಂದೆ ಅಪರಿಚಿತ  ವ್ಯಕ್ತಿಗಳನ್ನು ಬಿಟ್ಟಿದ್ದಾರೆ. ಮುಸುಕುಧಾರಿ ವ್ಯಕ್ತಿಗಳು ನನ್ನನ್ನು ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ನನ್ನ ಫೋನ್ ಕೂಡ ಟ್ಯಾಪ್ ಮಾಡಲಾಗಿದೆ ಎಂದು ಸಿಎಂ ಮೇಲೆ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments