ನನ್ನ ಬದುಕಿನಲ್ಲಿ ಎಂದೂ ಮದ್ಯ ಹಂಚಿ ರಾಜಕೀಯ ಮಾಡಿಲ್ಲ: ಡಾ.ಕೆ.ಸುಧಾಕರ್

Sampriya
ಸೋಮವಾರ, 8 ಜುಲೈ 2024 (16:29 IST)
Photo Courtesy X
ಬೆಂಗಳೂರು: ನೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಅಭಿನಂದನ ಸಮಾರಂಭದಲ್ಲಿ ಕಾರ್ಯಕರ್ತರಿಗೆ ಬಾಡೂಟದ ಜತೆಗೆ ಮದ್ಯ ಹಂಚಿದ ಆರೋಪದ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯಿಸಿದ್ದಾರೆ.  

ನನ್ನ  20 ವರ್ಷದ ರಾಜಕಾರಣದಲ್ಲಿ ನಾನು ಎಂದೂ ಮದ್ಯ ಹಂಚಿಕೆ ಮಾಡಿಲ್ಲ. ಆದರೆ ನಮ್ಮದೇ ಕಾರ್ಯಕರ್ತರು ಮದ್ಯ ಹಂಚಿಕೆ ಮಾಡಿದ್ದರು ಅದು ತಪ್ಪೇ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಘಟನೆಯಿಂದ ತುಂಬಾನೇ ನೋವಾಗಿದೆ. ಈ ವಿಚಾರ ನನಗೆ ತಿಳಿದಿದ್ದು ಮಾಧ್ಯಮಗಳಿಂದ ಎಂದರು.

ಈ ಕುರಿತು ಚಿಕ್ಕಬಳ್ಳಾಪರ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ ಡಾ.ಕೆ.ಸುಧಾಕರ್, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದನೆ ಸಲ್ಲಿಸಲು ಕಾರ್ಯಕ್ರಮ ಆಯೋಜನೆ ಮಾಡಿದ್ದರು.  ನಾನು ಹಾಗೂ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆವು. ಸಭೆಯಲ್ಲಿ ಮಾತನಾಡಿ ನಾವು ಹೊರಬಂದೆವು. ಮದ್ಯ ಹಂಚಿಕೆ ಮಾಡಿರುವುದು ನನಗೆ ತಿಳಿದಿಲ್ಲ. ಈ ವಿಚಾರ ಗೊತ್ತಾಗಿದ್ದೆ ಮಾಧ್ಯಮಗಳಿಂದ ಎಂದರು.  

ನನ್ನ ರಾಜಕೀಯ ಜೀವನದಲ್ಲಿ ನಾನು ಇದುವರೆಗೂ ಮದ್ಯ ಹಂಚಿಕೆ ಮಾಡಿ ರಾಜಕಾರಣ ಮಾಡಿಲ್ಲ. ಇನ್ನೂ ಈ ರೀತಿ ನಮ್ಮದೇ ಕಾರ್ಯಕರ್ತರು ಮಾಡಿದ್ದರು, ಅದು ತಪ್ಪೇ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments