ಇಂತಹ ಮುಖ್ಯಮಂತ್ರಿಯನ್ನು ನೋಡಿಯೇ ಇಲ್ಲ: ಸಿಎಂಗೆ ಕೋಳಿವಾಡ್ ಪ್ರಶಂಸೆ

Webdunia
ಭಾನುವಾರ, 5 ನವೆಂಬರ್ 2017 (16:31 IST)
ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧರಾದಂತಹವರು. ಇಂತಹ ಮುಖ್ಯಮಂತ್ರಿಯನ್ನು ನಾನು ರಾಜಕೀಯ ಜೀವನದಲ್ಲಿ ನೋಡಿಯೇ ಇಲ್ಲ ಎಂದು ಸಭಾಪತಿ ಕೆ.ಬಿ.ಕೋಳಿವಾಡ್ ಪ್ರಶಂಸಿದ್ದಾರೆ.
ತಮ್ಮ ಹುಟ್ಟ ಹಬ್ಬ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಸಚಿವರನ್ನಾಗಿ ಮಾಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದೆ. ಆದರೆ, ನನ್ನ ಕ್ಷೇತ್ರದ ಮತ್ತೊಬ್ಬರನ್ನು ಸಚಿವರನ್ನಾಗಿ ಮಾಡಿದರು. ನನಗೆ ಸಚಿವರನ್ನಾಗಿ ಮಾಡಲಿಲ್ಲ ಎಂದರು.
 
ನನಗೆ ಸಚಿವ ಸ್ಥಾನ ನೀಡಿದ್ರೆ ಸಾಮಾಜಿಕ ನ್ಯಾಯಕ್ಕೆ ಅನ್ಯಾಯವಾಗುತ್ತಿತ್ತು. ಸಿಎಂ ಸಿದ್ದರಾಮಯ್ಯ ನನಗೆ ಆತ್ಮಿಯರಾಗಿದ್ದರೂ ಸಚಿವ ಸ್ಥಾನ ನೀಡಲಿಲ್ಲ. ಇದು ಅವರು ಸಾಮಾಜಿಕ ನ್ಯಾಯಕ್ಕೆ ತೋರುವ ಬದ್ದತೆ ಎಂದು ಹೊಗಳಿದರು.
 
ಸಿಎಂ ಸಿದ್ದರಾಮಯ್ಯ ಬಡವರ, ದೀನದಲಿತರ, ಶೋಷಿತರ ಮತ್ತು ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಹಗಲಿರಳು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಭಾಪತಿ ಕೆ.ಬಿ.ಕೋಳಿವಾಡ್ ಸಂತಸ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments