Webdunia - Bharat's app for daily news and videos

Install App

ಇಂತಹ ಮುಖ್ಯಮಂತ್ರಿಯನ್ನು ನೋಡಿಯೇ ಇಲ್ಲ: ಸಿಎಂಗೆ ಕೋಳಿವಾಡ್ ಪ್ರಶಂಸೆ

Webdunia
ಭಾನುವಾರ, 5 ನವೆಂಬರ್ 2017 (16:31 IST)
ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧರಾದಂತಹವರು. ಇಂತಹ ಮುಖ್ಯಮಂತ್ರಿಯನ್ನು ನಾನು ರಾಜಕೀಯ ಜೀವನದಲ್ಲಿ ನೋಡಿಯೇ ಇಲ್ಲ ಎಂದು ಸಭಾಪತಿ ಕೆ.ಬಿ.ಕೋಳಿವಾಡ್ ಪ್ರಶಂಸಿದ್ದಾರೆ.
ತಮ್ಮ ಹುಟ್ಟ ಹಬ್ಬ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಸಚಿವರನ್ನಾಗಿ ಮಾಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದೆ. ಆದರೆ, ನನ್ನ ಕ್ಷೇತ್ರದ ಮತ್ತೊಬ್ಬರನ್ನು ಸಚಿವರನ್ನಾಗಿ ಮಾಡಿದರು. ನನಗೆ ಸಚಿವರನ್ನಾಗಿ ಮಾಡಲಿಲ್ಲ ಎಂದರು.
 
ನನಗೆ ಸಚಿವ ಸ್ಥಾನ ನೀಡಿದ್ರೆ ಸಾಮಾಜಿಕ ನ್ಯಾಯಕ್ಕೆ ಅನ್ಯಾಯವಾಗುತ್ತಿತ್ತು. ಸಿಎಂ ಸಿದ್ದರಾಮಯ್ಯ ನನಗೆ ಆತ್ಮಿಯರಾಗಿದ್ದರೂ ಸಚಿವ ಸ್ಥಾನ ನೀಡಲಿಲ್ಲ. ಇದು ಅವರು ಸಾಮಾಜಿಕ ನ್ಯಾಯಕ್ಕೆ ತೋರುವ ಬದ್ದತೆ ಎಂದು ಹೊಗಳಿದರು.
 
ಸಿಎಂ ಸಿದ್ದರಾಮಯ್ಯ ಬಡವರ, ದೀನದಲಿತರ, ಶೋಷಿತರ ಮತ್ತು ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಹಗಲಿರಳು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಭಾಪತಿ ಕೆ.ಬಿ.ಕೋಳಿವಾಡ್ ಸಂತಸ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments