Webdunia - Bharat's app for daily news and videos

Install App

ದ್ವೇಷ ಸಾಧಿಸಿ ನಾನೇನ್ ಅವನ ಆಸ್ತಿ ಕಿತ್ತುಕೊಳ್ಳಬೇಕೇ?: ತಿಮ್ಮಪ್ಪ

Webdunia
ಮಂಗಳವಾರ, 7 ಮಾರ್ಚ್ 2017 (18:28 IST)
ಕುಮಾರ್ ಬಂಗಾರಪ್ಪ ವಿರುದ್ಧ ದ್ವೇಷ ಸಾಧಿಸಿ ನಾನೇನ್ ಅವನ ಆಸ್ತಿ ಕಿತ್ತುಕೊಳ್ಳಬೇಕೇ ಎಂದು ಸಚಿವ ಕಾಗೋಡು ತಿಮ್ಮಪ್ಪ ಪ್ರಶ್ನಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಮಾಡಲು ಚೆನ್ನಾಗಿ ದುಡಿಯಬೇಕು. ಜನರ ಒಲವು ಗಳಿಸಿಕೊಳ್ಳಬೇಕು. ಅಂದಾಗ ಮಾತ್ರ ಉತ್ತಮ ರಾಜಕಾರಣಿಯಾಗಬಲ್ಲ ಎಂದು ಸಲಹೆ ನೀಡಿದ್ದಾರೆ.
 
ಕುಮಾರ ಬಂಗಾರಪ್ಪ ಬಗ್ಗೆ ಅವರಪ್ಪ ಸರಿಯಾಗಿ ಹೇಳಿದ್ದ. ಮನೆಯಿಂದ ತಂದೆ ತಾಯಿಯನ್ನು ಹೊರಹಾಕಿದವರು ಯಾರು? ಕುಮಾರ್ ಬಂಗಾರಪ್ಪ ಬೆಳವಣಿಗೆ ತಡೆಯಲು ನಾನ್ಯಾರು? ದ್ವೇಷ ಸಾಧಿಸಿ ನನಗೆ ಏನು ಆಗಬೇಕಾಗಿಲ್ಲ ಎನ್ನುವುದನ್ನು ಕುಮಾರ್ ಬಂಗಾರಪ್ಪ ಅರಿತರೆ ಒಳ್ಳೆಯದು ಎಂದು ತಿಳಿಸಿದ್ದಾರೆ.
 
 ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಲವು ದಶಕಗಳಿಂದ ನನ್ನ ಮೇಲೆ ಧ್ವೇಷ ಸಾಧಿಸುತ್ತಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಆರೋಪಿಸಿದ್ದರು. ಇಂದು ಕುಮಾರ್ ಬಂಗಾರಪ್ಪ ಆರೋಪಕ್ಕೆ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments