Webdunia - Bharat's app for daily news and videos

Install App

ಎಟಿಎಂ ಹಲ್ಲೆ ಪ್ರಕರಣ: ಆರೋಪಿಯ ಬಂಧನದ ಮಾಹಿತಿ ಇಲ್ಲ ಎಂದ ಪೊಲೀಸ್ ಆಯುಕ್ತ

Webdunia
ಶನಿವಾರ, 4 ಫೆಬ್ರವರಿ 2017 (17:39 IST)
ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾರನ್ನು ಬಂಧಿಸಿದ ಮಾಹಿತಿ ಇಲ್ಲ. ಆರೋಪಿಯ ಬಂಧನವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಯಾವ ಆಧಾರದ ಮೇಲೆ ಖಚಿತ ಪಡೆಸಿದ್ದಾರೋ ಗೊತ್ತಿಲ್ಲ ಎಂದು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.  
 
ಬೆಂಗಳೂರಿನ ಕಾರ್ಪೋರೇಶನ್ ಬಳಿಯ ಕಾರ್ಪೊರೇಶನ್ ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ವ್ಯಕ್ತಿಯನ್ನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನ ಮಧುಕರ್ ರೆಡ್ಡಿ ಎಂದು ಗುರ್ತಿಸಲಾಗಿದೆ . ಈ ಕುರಿತು ಆರೋಪಿಯ ಬಂಧನವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಹ ಸ್ಪಷ್ಟಪಡಿಸಿದ್ದರು. ಆದರೆ, ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಈ ಕುರಿತು ಮಾಹಿತಿಯೇ ಇಲ್ಲ ಎನ್ನುತ್ತಿದ್ದಾರೆ. ಹಾಗಾದರೇ ಆರೋಪಿಯ ಬಂಧನವಾಗಿರುವ ಕುರಿತು ಅನುಮಾನ ವ್ಯಕ್ತವಾಗುತ್ತಿದೆ. 
 
ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಕಾರ್ಪೊರೇಶನ್ ಕಚೇರಿ ಆವರಣದಲ್ಲಿರುವ ಕಾರ್ಪೊರೇಶನ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡಲು ತೆರಳಿದ್ದ ಜ್ಯೋತಿ ಉದಯ್ ಎಂಬ ಮಹಿಳೆಯ ಮೇಲೆ ಆರೋಪಿ ಭೀಕರವಾಗಿ ಹಲ್ಲೆ ನಡೆಸಿ ಎಟಿಎಂ ಕಾರ್ಡ್ ಹೊತ್ತು ಪರಾರಿಯಾಗಿದ್ದ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಆ.1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ: ಎ.ನಾರಾಯಣಸ್ವಾಮಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಮುಂದಿನ ಸುದ್ದಿ
Show comments