Webdunia - Bharat's app for daily news and videos

Install App

ನಾನು ಜೆಡಿಎಸ್ ಸೇರುವ ಪ್ರಶ್ನೆಯೇ ಇಲ್ಲ- ಪಕ್ಷೇತರ ಶಾಸಕನಿಂದ ಹೊಸ ಬಾಂಬ್

Webdunia
ಶುಕ್ರವಾರ, 14 ಜೂನ್ 2019 (13:07 IST)
ಬೆಂಗಳೂರು : ಜೆಡಿಎಸ್ ಕೋಟಾದಿಂದ ಮುಳಬಾಗಿಲ ಪಕ್ಷೇತರ ಶಾಸಕ ನಾಗೇಶ್ ಅವರಿಗೆ ಸಚಿವ ಸ್ಥಾನ ಪಕ್ಕಾ ಆಗಿದ್ದು, ಈ ನಡುವೆ ಇದೀಗ ಪಕ್ಷೇತರ ಶಾಸಕ ನಾಗೇಶ್, ಜೆಡಿಎಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.




ಹೌದು. ಇಂದು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆ ಜೆಡಿಎಸ್ ಕೋಟಾದಡಿ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಲು ನಿರ್ಧಾರ ಮಾಡಲಾಗಿದ್ದು,  ಇಂದು ಪ್ರಮಾನ ವಚನ ಸ್ವೀಕರಿಸಲು ಬರುವಂತೆ ಹೆಚ್.ನಾಗೇಶ್ ಗೆ ಸಿಎಂ ಕಚೇರಿಯಿಂದ ಕರೆ ಕೂಡ ಬಂದಿದೆ.


ಆದರೆ ಮಾಧ್ಯಮವೊಂದರಲ್ಲಿ ಮಾತನಾಡಿದ  ಹೆಚ್.ನಾಗೇಶ್, ನಾನು ಜೆಡಿಎಸ್ ಸೇರುವ ಪ್ರಶ್ನೆಯೇ ಇಲ್ಲ ಸದ್ಯಕ್ಕೆ ಸರ್ಕಾರಕ್ಕೆ ಬೆಂಬಲವಾಗಿ ಇರುತ್ತೇನೆ. ಪಕ್ಷೇತರ ಶಾಸಕನಾಗಿಯೇ ಸರ್ಕಾರದೊಂದಿಗೆ ನಿಲ್ಲುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಅಲ್ಲದೇ ರಮೇಶ್ ಜಾರಕಿಹೊಳಿ ಮನೆಗೆ ಹೋಗಿದ್ದು ನಿಜ. ಜಾರಕಿಹೊಳಿ ಮನವೊಲಿಸೋಕೆ ನಾವು ಹೋಗಿದ್ವಿ. ನಮ್ಮ ಜೊತೆ ಬನ್ನಿ ಎಂದು ಮನವೊಲಿಸಲು ಹೋಗಿದ್ವಿ. ಆದರೆ ಅವ್ರು ಇಮಗೆ ಒಳ್ಳೆಯದಾದ್ರೆಹೋಗಿ ಅಂದ್ರು. ಸದಯ ಅನಿವಾರ್ಯ ಪರಿಸ್ಥಿತಿ ಇದೆ, ನಾವು ಬೆಂಬಲಿಸಲೇಬೇಕು. ಈ ವೇಳೆ ನಾವು ಚುನಾವಣೆಗೆ ಹೋಗಲು ಸಾಧ್ಯವೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments