Webdunia - Bharat's app for daily news and videos

Install App

ಕಾಂಗ್ರೆಸ್​ಗೆ ಹೋಗೊ ದುಸ್ಥಿತಿ ನನಗೆ ಬಂದಿಲ್ಲ

Webdunia
ಸೋಮವಾರ, 3 ಜುಲೈ 2023 (21:15 IST)
ಕಾಂಗ್ರೆಸ್​ಗೆ ಸೇರುತ್ತಾರೆ ಎಂಬ ವದಂತಿ ಬಗ್ಗೆ ಮಾಜಿ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ಗೆ ಹೋಗ್ತಿನಿ ಅಂತಾ ಯಾವನೋ ಮಠ್ಠಾಳ ಟಿ.ವಿಗೆ ಹಾಕಿಸ್ತಾನೆ. ನಾನೇ ಕಾಂಗ್ರೆಸ್ ಸಿದ್ದಾಂತ ವಿರೋಧ ಮಾಡಿ ಆ ಪಕ್ಷಕ್ಕೆ ಸೇರ್ತಿನಾ? ಎಂದು ಕಿಡಿಕಾರಿದ್ದಾರೆ.. ಇಡೀ ಜೀವಮಾನದಲ್ಲಿ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದೋನು ನಾನು, ನನಗೇನ್ರಿ ಬಂದಿದೆ ಅಂತಹ ದುಃಸ್ಥಿತಿ ಕಾಂಗ್ರೆಸ್​ಗೆ ಹೋಗೋದು ಎಂದಿದ್ದಾರೆ.. ಜೆ.ಪಿ.ಮೂಮೆಂಟಲ್ಲಿ ಹೋರಾಟ ಮಾಡಿದವರು ನಾವು ನಾನು ಕಾಂಗ್ರೆಸ್​ಗೆ ಹೋಗ್ತಿನಾ.? ನಾನು ಕಾಂಗ್ರೆಸ್​ಗೆ ಹೋಗ್ತಿನಿ ಅಂತಾ ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ರು ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments