ಕಾಂಗ್ರೆಸ್​ಗೆ ಹೋಗೊ ದುಸ್ಥಿತಿ ನನಗೆ ಬಂದಿಲ್ಲ

Webdunia
ಸೋಮವಾರ, 3 ಜುಲೈ 2023 (21:15 IST)
ಕಾಂಗ್ರೆಸ್​ಗೆ ಸೇರುತ್ತಾರೆ ಎಂಬ ವದಂತಿ ಬಗ್ಗೆ ಮಾಜಿ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ಗೆ ಹೋಗ್ತಿನಿ ಅಂತಾ ಯಾವನೋ ಮಠ್ಠಾಳ ಟಿ.ವಿಗೆ ಹಾಕಿಸ್ತಾನೆ. ನಾನೇ ಕಾಂಗ್ರೆಸ್ ಸಿದ್ದಾಂತ ವಿರೋಧ ಮಾಡಿ ಆ ಪಕ್ಷಕ್ಕೆ ಸೇರ್ತಿನಾ? ಎಂದು ಕಿಡಿಕಾರಿದ್ದಾರೆ.. ಇಡೀ ಜೀವಮಾನದಲ್ಲಿ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದೋನು ನಾನು, ನನಗೇನ್ರಿ ಬಂದಿದೆ ಅಂತಹ ದುಃಸ್ಥಿತಿ ಕಾಂಗ್ರೆಸ್​ಗೆ ಹೋಗೋದು ಎಂದಿದ್ದಾರೆ.. ಜೆ.ಪಿ.ಮೂಮೆಂಟಲ್ಲಿ ಹೋರಾಟ ಮಾಡಿದವರು ನಾವು ನಾನು ಕಾಂಗ್ರೆಸ್​ಗೆ ಹೋಗ್ತಿನಾ.? ನಾನು ಕಾಂಗ್ರೆಸ್​ಗೆ ಹೋಗ್ತಿನಿ ಅಂತಾ ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ರು ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments