ನಾನೇನೂ ತಪ್ಪು ಮಾಡಿಲ್ಲ, ರೇಪ್ ಮಾಡಿಲ್ಲ, ದುಡ್ಡು ಕದ್ದಿಲ್ಲ- ಡಿಕೆಶಿ

Webdunia
ಶುಕ್ರವಾರ, 30 ಆಗಸ್ಟ್ 2019 (10:45 IST)
ಬೆಂಗಳೂರು : ದೆಹಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್ ರದ್ದು ಕೋರಿ ಡಿಕೆಶಿವಕುಮಾರ್  ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.




ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಇಡಿ ವಿಚಾರಣೆಗೆ ತೆರಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ ಅದಕ್ಕಾಗಿ ಈಗ ಬೇಕಾದಷ್ಟು ಅನುಭವಿಸುತ್ತಿದ್ದೇವೆ. ಪರವಾಗಿಲ್ಲ ಎಲ್ಲವನ್ನೂ ನಾವು ಫೇಸ್ ಮಾಡಬೇಕು ಎಂದು ಹೇಳಿದ್ದಾರೆ.


ಏನಾದರೂ, ಯಾರಿಗಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ. ಗುರುವಾರ ನಾವು ಹಾಕಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಗುರುವಾರ ರಾತ್ರಿ 9.40ಕ್ಕೆ ನನಗೆ ಸಮನ್ಸ್ ಕೊಟ್ಟು ಒಂದು ಗಂಟೆಗೆ ಬರಬೇಕು ಎಂದು ನೋಟಿಸ್ ನೀಡಿದ್ದಾರೆ. ಅದಕ್ಕೂ ಮೊದಲು ಪ್ರೆಸ್ ಮೀಟ್ ಮಾಡಿ ಮಾತಾಡೇ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments