Webdunia - Bharat's app for daily news and videos

Install App

ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಆದ್ರೆ ನಾನು ಮಂಡ್ಯ ಪರ: ರಮ್ಯಾ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (19:31 IST)
ಕಾವೇರಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನಾನು ಬೀದಿಗಿಳಿದು ಹೋರಾಟ ಮಾಡದೇ ಇರಬಹುದು. ಆದರೆ, ಮಂಡ್ಯದ ಜನತೆಯೊಂದಿಗೆ ಸದಾ ಇರುತ್ತೇನೆ ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ನಾನು ನೇರವಾಗಿ ಹೋರಾಟಕ್ಕೆ ಇಳಿದಿಲ್ಲ. ಆದರೆ, ಅವರ ಪರವಾಗಿ ಬೇರೆ ವೇದಿಕೆಯಲ್ಲಿ ಹೋರಾಟ ಮಾಡಿದ್ದೇನೆ. ಮಂಡ್ಯದ ಹೋರಾಟಗಾರರಿಗೆ ನನ್ನ ಬೆಂಬಲವಿದೆ ಎಂದು ಹೇಳಿದರು
 
ರೈತರಿಗೆ ನೀರು ಬಿಡುವಂತೆ ಹಾಗೂ ನೀರು ಸಂರಕ್ಷಣೆ ಕುರಿತು ನಾನೇ ಮೊದಲೇ ಹೇಳಿದ್ದೆ. ಅದರಂತೆ ರಾಜ್ಯ ಸರಕಾರ ವಿಶೇಷ ಅಧಿವೇಶನ ಕರೆದು ನಿರ್ಣಯ ಕೈಗೊಂಡಿದೆ ಎಂದರು. 
 
ಬೆಳೆ ಪರಿಹಾರ ಕುರಿತು ಈಗಲೇ ಏನು ಹೇಳಲಾಗುವುದಿಲ್ಲ. ಕಲಾಪದ ನಿರ್ಧಾರ ಬಂದ ಬಳಿಕ ಈ ಕುರಿತು ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು. 
 
ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರ ಕುರಿತು ಮಾತನಾಡುವುದಿಲ್ಲ. ಅವರನ್ನೇ ಕೇಳಿಕೊಳ್ಳಿ ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments