Webdunia - Bharat's app for daily news and videos

Install App

ರಾಜಕೀಯದಿಂದ ಒಂದು ಎಕರೆ ಭೂಮಿ ಖರೀದಿಸಿಲ್ಲ: ದಿನೇಶ್ ಗುಂಡೂರಾವ್

Webdunia
ಶುಕ್ರವಾರ, 3 ಮಾರ್ಚ್ 2017 (13:23 IST)
ನನ್ನ ತಂದೆಯವರು ಜಮೀನು ಖರೀದಿಸಿದ್ದಾರೆ. ಜಮೀನು ವಿವಾದದ ಬಗ್ಗೆ ಈಗಾಗಲೇ ಲೋಕಾಯುಕ್ತ ತನಿಖೆಯಾಗಿದೆ. ನಾನು ಇಲ್ಲಿಯವರೆಗೆ ಒಂದು ಎಕರೆ ಭೂಮಿಯನ್ನು ಖರೀದಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗೋಮಾಳ ಜಮೀನು ಖರೀದಿಸಿದ್ದೇನೆ ಎಂದು ಆರೋಪಿಸಿ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಅವರು ದಾಖಲೆ ಬಿಡುಗಡೆ ಮಾಡಲಿ ಕಾದು ನೋಡೋಣ ಎಂದು ತಿರುಗೇಟು ನೀಡಿದ್ದಾರೆ.
 
ಲೆಹರ್‌ಸಿಂಗ್ ನಿವಾಸದಲ್ಲಿ ಪತ್ತೆಯಾದ ಡೈರಿಯಲ್ಲಿ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್‌ಗೆ ನೀಡಿದ ಹಣದ ಅವ್ಯವಹಾರ ಬಹಿರಂಗಪಡಿಸಿದ್ದರಿಂದ ಸೇಡಿನ ರಾಜಕೀಯದಿಂದ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದ್ದಾರೆ.
 
ರಾಜ್ಯದ ಜನತೆಗೆ ಭ್ರಷ್ಟರು ಯಾರು ಎನ್ನುವುದು ಗೊತ್ತಿದೆ. ಆದ್ದರಿಂದ, ನಾನು ಹೆಚ್ಚಿನ ವಿವರಣೆ ನೀಡಲು ಬಯಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments