Webdunia - Bharat's app for daily news and videos

Install App

ನನಗೆ ಯಾವುದೇ ಬೆದರಿಕೆ ಬಂದಿಲ್ಲ: ಸಿಎಂ

geetha
ಗುರುವಾರ, 7 ಮಾರ್ಚ್ 2024 (15:00 IST)
ಬೆಂಗಳೂರು-ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ.
 
ಇನ್ನೂ  ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎ ಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ.
 
ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
 
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎ ಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮುಂದಿನ ಸುದ್ದಿ
Show comments