Webdunia - Bharat's app for daily news and videos

Install App

ನಾನು ಬಿಜೆಪಿ ಸೇರ್ಪಡೆ ಬಗ್ಗೆ ಯೋಚನೆ ಮಾಡಿಲ್ಲ : ಸುಮಲತಾ

Webdunia
ಶನಿವಾರ, 7 ಜನವರಿ 2023 (13:50 IST)
ಮಂಡ್ಯ : ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ವಿಚಾರ ಇಲ್ಲ. ಫ್ಲೆಕ್ಸ್ ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ.

ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎನ್ನುವುದು ಸೀಕ್ರೆಟ್ ಇಲ್ಲ ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎಂದು ಓಪನ್ ಆಗಿ ಘೋಷಣೆ ಮಾಡಿದ್ದೇನೆ. ಹೀಗಾಗಿ ಸಚ್ಚಿ ಬ್ಯಾನರ್ ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ ಎಂದರು. 

ಪಕ್ಷ ಸೇರ್ಪಡೆಯ ಬಗ್ಗೆ ನಾನು ಯಾವುದೇ ಸಭೆ ಮಾಡುತ್ತಿಲ್ಲ, ನಾನು ಹೋದ ಕಡೆ ಜನರನ್ನು ಪಕ್ಷ ಸೇರ್ಪಡೆ ಬಗ್ಗೆ ಕೇಳ್ತಾ ಇದ್ದೀನಿ. ಜನರು ಸಹ ಈ ಬಗ್ಗೆ ಕೇಳ್ತಾ ಇದ್ದಾರೆ. ಜನರು ಸಹ ಸದ್ಯಕ್ಕೆ ಹೀಗೆ ಇರಿ ಎಂದು ಹೇಳುತ್ತಾ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments