Webdunia - Bharat's app for daily news and videos

Install App

ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಿಲ್ಲ-ಮಾಜಿ ಸಚಿವ ವಿ.ಸೋಮಣ್ಣ

Webdunia
ಶನಿವಾರ, 9 ಸೆಪ್ಟಂಬರ್ 2023 (15:01 IST)
ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಸೋಮಣ್ಣ ಪ್ರತಿಕ್ರಿಯಿಸಿದ್ದು,ಇನ್ನೂ ಪ್ರಿ ಮೆಚುರ್ ನಲ್ಲಿದೆ.ಆ ಬಗ್ಗೆ ಸರಿಯಾದ ಮಾಹಿತಿ ಕೂಡ ಇಲ್ಲ.ರಾಷ್ಟ್ರ ನಾಯಕರು ಏನು ಮಾಡ್ತಿದ್ದಾರೋ ಗೊತ್ತಿಲ್ಲ.ನನಗೂ ಆ ಬಗ್ಗೆ ಮಾಹಿತಿ ಇಲ್ಲ.ರಾಜ್ಯದಲ್ಲಿನ ಅಸ್ತಿರತೆ ಹೋಗಿಸಲು ಪ್ರಯತ್ನವನ್ನ ರಾಷ್ಟ್ರನಾಯಕರು ತೀರ್ಮಾನ ಮಾಡುತ್ತಿರಬಹುದು ಎಂದು ಸೋಮಣ್ಣ ಹೇಳಿದ್ರು.
 
ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಆ ಬಗ್ಗೆ ನಾನು ಇನ್ನೂ ಯೋಚನೆ ಮಾಡಿಲ್ಲ.ಬಿಜೆಪಿಯಿಂದ ದೂರ ಇರುವ ವಿಚಾರ ಸೇರಿದಂತೆ ಹಲವು ವಿಚಾರ ನಾನು ರಾಷ್ಟ್ರ ನಾಯಕರಿಗೆ ತಿಳಿಸಿದ್ದೇ‌ನೆ.ಅದನ್ನೆಲ್ಲ ಸರಿಪಡಿಸುವ ಕೆಲಸ ಮಾಡ್ತಾರೆ ಅನ್ನೋ ನಂಬಿಕೆ ಇದೆ.ಸರಿಪಡಿಸದಿದ್ದರೂ ನನಗೆ ಯಾವುದೇ ನಷ್ಟ ಇಲ್ಲ.ಕಾಂಗ್ರೆಸ್ ಸೇರುವ ವಿಚಾರವಾಗಿ ಆ ಬಗ್ಗೆ ಒಂದು ಕ್ಷಣವೂ ನಾನು ಯೋಚಿಸಿಲ್ಲ ಎಂದು ವಿ.ಸೋಮಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments