ಆಡಿಯೋಗೂ ನನಗೂ ಸಂಬಂಧವಿಲ್ಲ- ಬೈರತಿ

Webdunia
ಬುಧವಾರ, 9 ನವೆಂಬರ್ 2022 (17:23 IST)
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಜಿಲ್ಲೆಗೆ ಬರುವುದೇ ವಸೂಲಿಗಾಗಿ ಎಂದು ಸ್ವತಃ ಪಾಲಿಕೆಯ ಆಯುಕ್ತರೇ ನೀಡಿದ ಹೇಳಿಕೆಯ ಆಡಿಯೋ ಈಗ ವೈರಲ್ ಆಗಿದೆ. ಈ ವಿಚಾರದ ಕುರಿತು ಸ್ಪಷ್ಟನೆ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ದಾವಣಗೆರೆಯಲ್ಲಿ ಮಾತನಾಡಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದೆ ಹಾಗಾಗಿ ಇಂತಹ ಷಡ್ಯಂತ್ರಗಳು ನಡೆಯುತ್ತಿರುತ್ತವೆ. ಆ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ. ಆ ಆಡಿಯೋ ಒಂದು ಷಡ್ಯಂತ್ರವಾಗಿದೆ. ಈ ಸಂಬಂಧ ತನಿಖೆಯಾಗಲಿ, ಹಿಂದುಳಿದ ವರ್ಗದ ಸಚಿವರನ್ನೇ ಗುರಿಯಾಗಿಸಿಕೊಂಡು ಷಡ್ಯಂತ್ರ ರೂಪಿಸಲಾಗುತ್ತಿದೆ. ಈ ಹಿಂದೆ ಈಶ್ವರಪ್ಪನವರ ಮೇಲೆ ಇಂತಹದೊಂದು ಆರೋಪ ಬಂದಿತ್ತು. ಅವರು ಈ ಪ್ರಕರಣದಲ್ಲಿ ಶುದ್ಧ ಹಸ್ತರಾಗಿ ಹೊರಬಂದಿದ್ದಾರೆ. ಈಗ ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇದರ ವಿರುದ್ಧ ಕಾನೂನು ತಜ್ಞರ ಸಲಹೆ ಪಡೆದು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

ಮುಂದಿನ ಸುದ್ದಿ
Show comments