Webdunia - Bharat's app for daily news and videos

Install App

ಗಂಗಾವತಿ ಕ್ಷೇತ್ರವನ್ನು ಸೆಲೆಕ್ಟ್ ಮಾಡಿಕೊಂಡಿದ್ದೇನೆ : ಜನಾರ್ದನ ರೆಡ್ಡಿ

Webdunia
ಬುಧವಾರ, 7 ಡಿಸೆಂಬರ್ 2022 (07:30 IST)
ಗದಗ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮುಂದಿನ ರಾಜಕಿಯ ನಡೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿರುವ ಬೆನ್ನಲ್ಲೇ ತಾವು ಗಂಗಾವತಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.

ತಮ್ಮ ತೀರ್ಮಾನವನ್ನು ಘೋಷಿಸುವುದಕ್ಕೂ ಮುನ್ನವೇ ರೆಡ್ಡಿ ಗಂಗಾವತಿಯಲ್ಲಿ ತಮ್ಮದೇ ರೀತಿಯಲ್ಲಿ ಅಸಲಿ ಆಟ ಪ್ರಾರಂಭಿಸಿದ್ದಾರೆ.

ಜನಾರ್ದನ ರೆಡ್ಡಿಯವರು ಇಂದು ನಗರದ ಐತಿಹಾಸಿಕ ಬಸವೇಶ್ವರ ಪುತ್ಥಳಿ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಗಂಗಾವತಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಿಶ್ಚಯಿಸಿದ್ದೆನೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕಳೆದ 12 ವರ್ಷದಿಂದ ಬಳ್ಳಾರಿಯಲ್ಲಿದ್ದೇನೆ.

ಬಳ್ಳಾರಿಯಿಂದ ಗಂಗಾವತಿಗೆ 1 ಗಂಟೆ ಪ್ರಯಾಣ. ಗಂಗಾವತಿ ಕ್ಷೇತ್ರವನ್ನು ಮುಂದಿನ ಚುನಾವಣೆಗೆ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments