ಮತಯಾಚನೆ ಮಾಡಿದ್ದೇನೆ, ಗೆಲ್ಲುವ ವಿಶ್ವಾಸವಿದೆ: ಮೀರಾಕುಮಾರ್

Webdunia
ಶನಿವಾರ, 1 ಜುಲೈ 2017 (13:33 IST)
ರಾಷ್ಟ್ರದ ಎಲ್ಲಾ ಶಾಸಕರು ಸಂಸದರಿಗೆ ಪತ್ರ ಬರೆದಿದ್ದೆನೆ. ನನಗೆ ಸಂಖ್ಯಾಬಲ ಇದೆಯೋ ಇಲ್ಲವೋ ಗೊತ್ತಿಲ್ಲ. ಸಂಖ್ಯಾಬಲ ಮೊದಲೇ ನಿರ್ಧಾರವಾಗುವುದಾದರೆ ಚುನಾವಣೆ ನಡೆಸುವದು ಯಾಕೆ ಎಂದು ಯುಪಿಎ ಮೈತ್ರಿಕೂಟ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಪ್ರಶ್ನಿಸಿದ್ದಾರೆ
 
ಕೆಲವರು ಇದು ದಲಿತರ ಚುನಾವಣೆ ಎನ್ನುತ್ತಾರೆ. ಇದು ಇಬ್ಬರು ದಲಿತರಾಗಿರುವುದರಿಂದ ದಲಿತರ ಫೈಟ್ ಎಂದು ಬಿಂಬಿಸಲಾಗುತ್ತಿದೆ. ಹಾಗೇ ಯೋಚಿಸುವವರು ತಮ್ಮ ಯೋಚನೆಯನ್ನು ಬದಲಿಸಬೇಕು. ನನ್ನ ಮತ್ತು ಕೋವಿಂದ್ ಸ್ಪರ್ಧೆಗೆ ಜಾತಿ ಬಣ್ಣ ಹಚ್ಚಿರುವುದು ದುರದೃಷ್ಟಕರ ಎಂದರು 
 
ಮಾಜಿ ಪ್ರಧಾನಿ ದೇವೇಗೌಡರು ನನ್ನ ಸ್ಪರ್ಧೆಗೆ ಸೂಚಕರಾಗಿ ಸಹಿ ಮಾಡಿರುವುದು ನನ್ನ ಪುಣ್ಯ. ನಾವಿಬ್ಬರು ದಲಿತರ ತುಳಿತ ವಿರೋಧಿಸಿ ಹೋರಾಟ ಮಾಡಿದವರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನನ್ನನ್ನು ಬೆಂಬಲಿಸುತ್ತಿರುವುದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಯುಪಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್‌‍ಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ವಾಗತ ಕೋರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments