Webdunia - Bharat's app for daily news and videos

Install App

ಗೃಹಲಕ್ಷ್ಮಿಯನ್ನ ನಾನೇ ಹೋಲ್ಡ್ ಮಾಡಿಸಿದ್ದೇನೆ : ಶಿವಕುಮಾರ್

Webdunia
ಶುಕ್ರವಾರ, 23 ಜೂನ್ 2023 (16:17 IST)
ಬೆಂಗಳೂರು : ಮುಖ್ಯಮಂತ್ರಿಗಳ ಜೊತೆ ಮಾತನಾಡಿ ನಾನೇ ಗೃಹಲಕ್ಷ್ಮಿಯನ್ನ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಗೃಹಲಕ್ಷ್ಮಿ ಯೋಜನೆ ವಿಳಂಬ ವಿಚಾರಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿಯನ್ನ ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ. ಮಹಿಳಾ ಸಚಿವರೊಂದಿಗೆ ಒಂದು ಸಭೆ ಮಾಡಿ, ಸರಳವಾಗಿ ಯೋಜನೆ ಅನುಷ್ಠಾನ ಮಾಡ್ತೀವಿ. ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

ಅರ್ಜಿಯನ್ನ ಪ್ರತಿಯೊಬ್ಬರೂ ಉಚಿತವಾಗಿ ಸಲ್ಲಿಸುವಂತೆ ಮಾಡಿಕೊಡಬೇಕು. ಯಾರಾದ್ರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅವರ ಏಜೆನ್ಸಿಯನ್ನೇ ರದ್ದು ಮಾಡ್ತೀವಿ. ಈ ಸ್ಕೀಮ್ಗಳಲ್ಲಿ ಯಾರೊಬ್ಬರಿಗೂ ಲಂಚ ಕೊಡಬಾರದು. ಒಂದು ವೇಳೆ ಲಂಚ ಕೇಳಿದ್ರೆ ನಾವು ಒಂದು ಸಹಾಯವಾಣಿ ಸಂಖ್ಯೆ ಕೊಡ್ತೀವಿ, ಅದಕ್ಕೆ ಕಾಲ್ ಮಾಡಿ ದೂರು ಕೊಡಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments