ಗೃಹಲಕ್ಷ್ಮಿಯನ್ನ ನಾನೇ ಹೋಲ್ಡ್ ಮಾಡಿಸಿದ್ದೇನೆ : ಶಿವಕುಮಾರ್

Webdunia
ಶುಕ್ರವಾರ, 23 ಜೂನ್ 2023 (16:17 IST)
ಬೆಂಗಳೂರು : ಮುಖ್ಯಮಂತ್ರಿಗಳ ಜೊತೆ ಮಾತನಾಡಿ ನಾನೇ ಗೃಹಲಕ್ಷ್ಮಿಯನ್ನ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಗೃಹಲಕ್ಷ್ಮಿ ಯೋಜನೆ ವಿಳಂಬ ವಿಚಾರಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿಯನ್ನ ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ. ಮಹಿಳಾ ಸಚಿವರೊಂದಿಗೆ ಒಂದು ಸಭೆ ಮಾಡಿ, ಸರಳವಾಗಿ ಯೋಜನೆ ಅನುಷ್ಠಾನ ಮಾಡ್ತೀವಿ. ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

ಅರ್ಜಿಯನ್ನ ಪ್ರತಿಯೊಬ್ಬರೂ ಉಚಿತವಾಗಿ ಸಲ್ಲಿಸುವಂತೆ ಮಾಡಿಕೊಡಬೇಕು. ಯಾರಾದ್ರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅವರ ಏಜೆನ್ಸಿಯನ್ನೇ ರದ್ದು ಮಾಡ್ತೀವಿ. ಈ ಸ್ಕೀಮ್ಗಳಲ್ಲಿ ಯಾರೊಬ್ಬರಿಗೂ ಲಂಚ ಕೊಡಬಾರದು. ಒಂದು ವೇಳೆ ಲಂಚ ಕೇಳಿದ್ರೆ ನಾವು ಒಂದು ಸಹಾಯವಾಣಿ ಸಂಖ್ಯೆ ಕೊಡ್ತೀವಿ, ಅದಕ್ಕೆ ಕಾಲ್ ಮಾಡಿ ದೂರು ಕೊಡಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments