Webdunia - Bharat's app for daily news and videos

Install App

ನಾನು ಆರ್​ಎಸ್​​ಎಸ್ ಹಿಡಿತದಲ್ಲಿ ಇರುವುದಕ್ಕೆ ನನಗೆ ಬೇಸರವಿಲ್ಲ: ಸಿಎಂ

Webdunia
ಸೋಮವಾರ, 18 ಅಕ್ಟೋಬರ್ 2021 (17:16 IST)
ಚಿತ್ರದುರ್ಗ : ಮುಖ್ಯಮಂತ್ರಿಯವರು ಆರ್​ಎಸ್​​ಎಸ್ ಹಿಡಿತದಲ್ಲಿ ಇದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಆ ಕುರಿತು ತಮಗೆ ಬೇಸರವಿಲ್ಲ ಎಂದು ಹೇಳುವ ಮೂಲಕ ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಆರ್ಎಸ್ಎಸ್ನ ರಿಮೋಟ್ ಕಂಟ್ರೋಲ್ನಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಆರ್​ಎಸ್​​ಎಸ್ ಹಿಡಿತದಲ್ಲಿ ಇರುವುದಕ್ಕೆ ನನಗೆ ಬೇಸರವಿಲ್ಲ. ಆರ್​ಎಸ್​​ಎಸ್ ರಾಷ್ಟ್ರ ಕಟ್ಟುವ ಕೆಲಸವನ್ನು ಮಾಡುತ್ತಿದೆ. ನಾನು ರಾಷ್ಟ್ರ ಕಟ್ಟುವ ಕೆಲಸ ಮಾಡುವ ಸಂಘಟನೆಯ ಹಿಡಿತದಲ್ಲಿದ್ದೇನೆ ಅಂತ ಅವರು ಅಂದುಕೊಳ್ಳಲಿ. ನಾನು ಸಮರ್ಪಣಾ ಭಾವದಿಂದ ರಾಷ್ಟ್ರ ಕಟ್ಟುವ ಕೆಲಸ ಮಾಡುತ್ತಿದ್ದೇನೆ ಸಿಎಂ, ಸಿದ್ದರಾಮಯ್ಯ ಅವರ ಕುರಿತು ಪ್ರತಿಟೀಕೆಯನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments