Webdunia - Bharat's app for daily news and videos

Install App

‘ನಾನು ಅಮೆರಿಕ ಹೋಗೋದಿಲ್ಲ, ಇದೆಲ್ಲಾ ಗಾಳಿ ಸುದ್ದಿ’

Webdunia
ಶುಕ್ರವಾರ, 13 ಮೇ 2022 (15:40 IST)
ಮೇ 14ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ ಅಲ್ಲಿ ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡ್ತೀವಿ. ಈಗಾಗಲೇ ಒಬಿಸಿ ಬಗ್ಗೆ ಕಾನೂನು ಸಚಿವರು ತಿಳಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬಿಬಿಎಂಪಿ ಸಂಬಂಧಿಸಿದ ಕೇಸ್ ಒಂದು ಸುಪ್ರೀಂನಲ್ಲಿ ಪೆಂಡಿಂಗ್ ಇದೆ ಜಿಲ್ಲಾ ಪಂಚಾಯಿತಿ ಮತ್ತೆ ತಾಲ್ಲೂಕು ಪಂಚಾಯತಿಗೆ ಒಬಿಸಿ ಮೀಸಲಾತಿ ಬೇಕು. ಇದರ ಬಗ್ಗೆ ಕಾನೂನಾತ್ಮಕವಾಗಿ ಕೇಳಿದ್ದೇವೆ, ಇಲ್ಲ ಅಂದರೆ ಹಳೆ OBC ಮೀಸಲಾತಿ ಏನು ಇದ್ಯೋ ಅದಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದೇವೆ ಬಹುತೇಕವಾಗಿ ನಮಗೆ ಅವಕಾಶ ಸಿಗುವ ವಿಶ್ವಾಸ ಇದೆ ಎಂದು ಸಿಎಂ ಉತ್ತರಿಸಿದ್ದಾರೆ. ಸಿಎಂ ಬೊಮ್ಮಾಯಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುವ ವಿಚಾರ ನಾನು ಅಮೆರಿಕಾಗೆ ಹೋಗೋದಿಲ್ಲ, ಇದೆಲ್ಲಾ ಗಾಳಿ ಸುದ್ದಿ ನಾನು ಎಲ್ಲಿಗೂ ಹೋಗಲ್ಲ ಎಂದ ಸಿಎಂ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments