Webdunia - Bharat's app for daily news and videos

Install App

‘ನಾನು ಅಮೆರಿಕ ಹೋಗೋದಿಲ್ಲ, ಇದೆಲ್ಲಾ ಗಾಳಿ ಸುದ್ದಿ’

Webdunia
ಶುಕ್ರವಾರ, 13 ಮೇ 2022 (15:40 IST)
ಮೇ 14ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ ಅಲ್ಲಿ ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡ್ತೀವಿ. ಈಗಾಗಲೇ ಒಬಿಸಿ ಬಗ್ಗೆ ಕಾನೂನು ಸಚಿವರು ತಿಳಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬಿಬಿಎಂಪಿ ಸಂಬಂಧಿಸಿದ ಕೇಸ್ ಒಂದು ಸುಪ್ರೀಂನಲ್ಲಿ ಪೆಂಡಿಂಗ್ ಇದೆ ಜಿಲ್ಲಾ ಪಂಚಾಯಿತಿ ಮತ್ತೆ ತಾಲ್ಲೂಕು ಪಂಚಾಯತಿಗೆ ಒಬಿಸಿ ಮೀಸಲಾತಿ ಬೇಕು. ಇದರ ಬಗ್ಗೆ ಕಾನೂನಾತ್ಮಕವಾಗಿ ಕೇಳಿದ್ದೇವೆ, ಇಲ್ಲ ಅಂದರೆ ಹಳೆ OBC ಮೀಸಲಾತಿ ಏನು ಇದ್ಯೋ ಅದಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದೇವೆ ಬಹುತೇಕವಾಗಿ ನಮಗೆ ಅವಕಾಶ ಸಿಗುವ ವಿಶ್ವಾಸ ಇದೆ ಎಂದು ಸಿಎಂ ಉತ್ತರಿಸಿದ್ದಾರೆ. ಸಿಎಂ ಬೊಮ್ಮಾಯಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುವ ವಿಚಾರ ನಾನು ಅಮೆರಿಕಾಗೆ ಹೋಗೋದಿಲ್ಲ, ಇದೆಲ್ಲಾ ಗಾಳಿ ಸುದ್ದಿ ನಾನು ಎಲ್ಲಿಗೂ ಹೋಗಲ್ಲ ಎಂದ ಸಿಎಂ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments