Webdunia - Bharat's app for daily news and videos

Install App

ನಾನೂ ನಿವೃತ್ತಿಯ ಅಂಚಿನಲ್ಲಿದ್ದೇನೆ– ಸಿದ್ದರಾಮಯ್ಯ

Webdunia
ಶನಿವಾರ, 16 ಡಿಸೆಂಬರ್ 2017 (20:04 IST)
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರಂತೆ ನಾನೂ ನಿವೃತ್ತಿಯ ಅಂಚಿನಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರು ಅಧ್ಯಕ್ಷೆ ಹುದ್ದೆಯಿಂದ ನಿವೃತ್ತಿಯಾಗುತ್ತಿದ್ದಾರೆ. ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಬಾರಿಯೇ ಚುನಾವಣೆಗೆ ಸ್ಪರ್ಧಿಸಬಾರದು ಎಂದುಕೊಂಡಿದ್ದೆ, ಬಿಜೆಪಿಯವರ ಕೋಮುವಾದ ನೋಡಿ ಮತ್ತೆ ಸ್ಪರ್ಧಿಸಿದ್ದೆ. ಮುಂಬರುವ ವಿಧಾನಸಭೆ ಚುನಾವಣೆಯ ಬಳಕ ಮತ್ತೆ ಸ್ಪರ್ಧೆ ಮಾಡಲ್ಲ. ಆದರೆ, ರಾಜಕೀಯದಲ್ಲಿ ಸಕ್ರೀಯವಾಗಿರುತ್ತೇನೆ ಎಂದಿದ್ದಾರೆ.

ವರುಣಾ ಕ್ಷೇತ್ರದಿಂದ ಸೋಲುತ್ತೇನೆ ಎಂಬುದು ಸುಳ್ಳು. ನಾನು ಎಲ್ಲೇ ನಿಂತ್ರು ಗೆಲ್ಲುತ್ತೇನೆ. ಆದರೆ, ರಾಜಕೀಯ ಮರುಜೀವ ಪಡೆದಿರುವ ಚಾಮುಂಡೇಶ್ವರಿ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments