Webdunia - Bharat's app for daily news and videos

Install App

ಸಂಪುಟದಿಂದ ಕೈಬಿಟ್ಟರೂ, ಬಿಡದಿದ್ದರೂ ಸಂತೋಷ: ಅಂಬರೀಶ್

Webdunia
ಶುಕ್ರವಾರ, 17 ಜೂನ್ 2016 (15:41 IST)
ನನ್ನನ್ನು ಸಚಿವನಾಗಿ ಮಾಡಿ ಎಂದು ಕೇಳಿರಲಿಲ್ಲ ಹೀಗಾಗಿ ಸಂಪುಟದಿಂದ ಕೈಬಿಟ್ಟರೂ ಬಿಡದಿದ್ದರೂ ಸಂತೋಷ ಎಂದು ವಸತಿ ಖಾತೆ ಸಚಿವ ಅಂಬರೀಶ್ ಹೇಳಿದ್ದಾರೆ.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಕೆಲವರನ್ನು ಕೈಬಿಡಲಾಗುವುದು. ಕೆಲವರ ಖಾತೆ ಬದಲಾವಣೆ ಮಾಡಲಾಗುವುದು ಎನ್ನುವ ಉಹಾಪೋಹದ ವರದಿಗಳು ಹರಡಿವೆ. ಆದರೆ, ಸತ್ಯ ಸಂಗತಿ ಸಿಎಂ ಸಿದ್ದರಾಮಯ್ಯ ನಗರಕ್ಕೆ ವಾಪಸ್ ಆದ ನಂತರ ತಿಳಿಯಲಿದೆ ಎಂದರು.
 
ಯಾರನ್ನಾದರೂ ಶಿಕ್ಷಿಸಬೇಕು ಎಂದರೆ ಅವರು ತಪ್ಪು ಮಾಡಿರಬೇಕು. ತಪ್ಪು ಮಾಡಿದಾಗ ಶಿಕ್ಷಿಸಬೇಕು. ನನ್ನಲ್ಲಿ ಪಿನ್ ಪಾಯಿಂಟ್ ತಪ್ಪು ಕಂಡುಹಿಡಿಯಲು ಆಗುವುದಿಲ್ಲ. ಸಚಿವನಾಗಿ ಮೂರು ವರ್ಷದ ಸಾಧನೆಯನ್ನು ಜನತೆ ಹೇಳಬೇಕಾಗಿದೆ. ನಾನೇ ಹೇಳುವುದು ಸಾಧನೆಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. 
 
ಮಂತ್ರಿ ಪರಿಷತ್ ಸಭೆ ಅಂದ್ರೆನೆ ಸಿಕ್ರೇಟ್, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ, ಪರೋಕ್ಷವಾಗಿ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಡಲಾಗುತ್ತದೆ ಎನ್ನುವ ಮಾಹಿತಿ ನೀಡಿದರು. ಸಚಿವರನ್ನಾಗಿ ಮಾಡಿದವರು ಆವರೇ, ಸಚಿವ ಸ್ಥಾನದಿಂದ ಕೈಬಿಡುವವರು ಅವರೇ. ಸಂಪುಟದಿಂದ ಕೈಬಿಟ್ಟರೂ, ಬಿಡದಿದ್ದರೂ ಸಂತೋಷ ಎಂದು ವಸತಿ ಖಾತೆ ಸಚಿವ ಅಂಬರೀಶ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments