Webdunia - Bharat's app for daily news and videos

Install App

ಚಾಮುಂಡೇಶ್ವರಿ ಸೋಲು ಮರೆಯಲು ಆಗುತ್ತಿಲ್ಲ: ಸಿದ್ದರಾಮಯ್ಯ

Webdunia
ಮಂಗಳವಾರ, 13 ಜುಲೈ 2021 (14:57 IST)
5 ಬಾರಿ ಗೆದ್ದಿರುವ ನನ್ನ ಊರು, ತಾಲೂಕು ಹಾಗೂ ನನ್ನ ಕ್ಷೇತ್ರದ ಜನರೇ ನನ್ನನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಸಿದರು. ಮತ್ತೊಂದು ಚುನಾವಣೆ ಬರುತ್ತಿದ್ದರೂ ಆ ಸೋಲು ಮರೆಯಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನೆನಪಿಸಿಕೊಂಡರು.
ಬಾದಾಮಿಯಲ್ಲಿ ಮಂಗಳವಾರ ಕಾ
ರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾದಾಮಿ ಜನ ಒಳ್ಳೆಯ ಜನ ಅಂತ ಇಲ್ಲಿ ನಿಂತುಕೊಂಡೆ, ನೀವು ನನ್ನನ್ನು ಗೆಲ್ಲಿಸಿದ್ದೀರಿ. ನಿಮ್ಮ ಋಣ ತೀರಸಬೇಕಲ್ಲ ಎಂದರು.
ನಾನು ವಿಪಕ್ಷ ನಾಯಕ ಆಗಿರುವುದರಿಂದ ಬಹಳ ಓಡಾಡಬೇಕಾಗುತ್ತೆ. ಹೀಗಾಗಿ ನಾನು ಪದೇ ಪದೇ ಬಾದಾಮಿಗೆ ಬರಲು ಆಗುವುದಿಲ್ಲ. ನಾನು ಸಿಎಂ ಆಗಿದ್ದಾಗ, ಏನಾದರೂ ನಾನು ಬಾದಾಮಿ ಶಾಸಕ ನಾನು ಆಗಿದ್ದಿದ್ದರೆ ನಿಮಗೆ ಬೇಕಾದ ಎಲ್ಲ ಅಭಿವೃದ್ಧಿ ಮಾಡಿ, ಎಲ್ಲ ವಿಕಾಸ ಮಾಡಿಕೊಡುತ್ತಿದ್ದೆ. ಏನೇ ಆದರೂ ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ನಿಮ್ಮ ಋಣ ತೀರಿಸಲು ಆಗಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments