Webdunia - Bharat's app for daily news and videos

Install App

ಕಾಂಗ್ರೆಸ್ ನವರ ಮೇಲಿನ ಅಸಮಾಧಾನದಿಂದಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ- ಪ್ರತಾಪ್ ಗೌಡ ಪಾಟೀಲ್

Webdunia
ಬುಧವಾರ, 23 ಅಕ್ಟೋಬರ್ 2019 (11:37 IST)
ಬೆಂಗಳೂರು : ಕಾಂಗ್ರೆಸ್ ನವರ ಮೇಲಿನ ಅಸಮಾಧಾನದಿಂದಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.




ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಪಕ್ಷದವರ ಮೇಲಿನ ಅಸಮಾಧಾನದಿಂದಲೇ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಹೊರತು ಸಿದ್ದರಾಮಯ್ಯ ಅವರಿಗೆ ಅಧಿಕಾರ ಸಿಗಲಿ ಎಂಬ ಕಾರಣಕ್ಕಲ್ಲ. ಎಂದು ಹೇಳಿದ್ದಾರೆ.


ಮತ್ತೆ ಯಾವುದೇ ಕಾರಣಕ್ಕೂ  ಕಾಂಗ್ರೆಸ್ ಗೆ ಹೋಗುವ ಮಾತಿಲ್ಲ. ನ್ಯಾಯಾಲಯದ ತೀರ್ಪು ಬಂದ ನಂತರ ಮುಂದಿನ ಕ್ರಮದ ಬಗ್ಗೆ ಎಲ್ಲರೂ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ, ಈವರೆಗೆ ಬಿಜೆಪಿ ಸೇರುವ ಯಾವ ನಿರ್ಧಾರವನ್ನು ನಾವು ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments