Webdunia - Bharat's app for daily news and videos

Install App

ನಾನು ಮಿನಿಸ್ಟರ್ ಆಗಬೇಕಿತ್ತು..ಎಲ್ಲ ಹಣೆ ಬರಹ ಎಂದ ಶಿವಲಿಂಗೇಗೌಡ

Webdunia
ಬುಧವಾರ, 31 ಮೇ 2023 (18:02 IST)
ಶಿವಲಿಂಗೇಗೌಡ
ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನ ಸ್ಪಿರಿಟ್ ಲ್ಲಿ ನನಗೂ ಫ್ರಿ ನಿನಗೂ ಫ್ರೀ ಅಂತ ಹೇಳಿದ್ದಾರೆ ಎಂದು ಶಿವಲಿಂಗೇಗೌಡ ಹೇಳಿದ್ರು.ಅಲ್ಲದೇ ಒಂದು ಹದಿನೈದು ದಿನ ಟೈಮ್ ಕೊಡಿ.ಮಾಡಲಿಲ್ಲ ಅಂದ್ರೆ ನಿಮ್ಮ ಜತೆ ನಾನು ಸೇರಿಕೊಳ್ಳುತ್ತೇನೆ.ಎಲ್ಲರಿಗೂ ಫ್ರಿ ಕೊಡಲು ಆಗಲ್ಲ.ಆಶೋಕ್ ಬಿಲ್ ಕಟ್ಟಲ್ಲ ಅಂದ್ರೆ ಬಿಡೋರು ಯಾರು ಬಿಪಿಎಲ್ ಕಾರ್ಡ್ ದಾರರಿಗೆ ಕೊಡುವ ಯೋಜನೆಗಳು,ಐಎಎಸ್ ಐಪಿಎಸ್ ಅವರಿಗೆ ಅಲ್ಲ.ಮದ್ಯಮ ವರ್ಗಕ್ಕೆ ಅನುಕೂಲವಾಗುವಂತೆ ಜಾರಿ ಮಾಡಲಿ,ಐದು ವರ್ಷಗಳ ಒಳಗೆ ಜಾರಿ ಮಾಡ್ತಾರೆ  ಎಂದು ವಾಗ್ದಾಳಿ ನಡೆಸಿದ್ರು.ಇನ್ನೂ ಈ ವೇಳೆ ನಾನು ಮಿನಿಸ್ಟರ್ ಆಗಬೇಕಿತ್ತು..ಎಲ್ಲ ಹಣೆ ಬರಹ ಎಂದು ಶಿವಲಿಂಗೇಗೌಡ ಬೇಸರ ವ್ಯಕ್ತಪಡಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments