Webdunia - Bharat's app for daily news and videos

Install App

ಅವರ ದೊಡ್ಡತನಕ್ಕೆ ನಾನು ಕೈಮುಗಿತ್ತೀನಿ, ಕಾಂಗ್ರೆಸ್ ಬಿಗ್ ಆಫರ್ ಬಗ್ಗೆ ಶ್ರೀರಾಮುಲು ಶಾಕಿಂಗ್ ಹೇಳಿಕೆ

Sampriya
ಶುಕ್ರವಾರ, 24 ಜನವರಿ 2025 (16:15 IST)
ಬಳ್ಳಾರಿ: ಕಾಂಗ್ರೆಸ್ ಆಫರ್ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಅವರು ಇಂದು ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.  

ರಾಜ್ಯ ರಾಜಕಾರಣದಲ್ಲಿ ಒಂದು ಕಾಲದ ಆಪ್ತ ಗೆಳೆಯರಾಗಿದ್ದ ಮಾಜಿ ಸಚಿವ ಶ್ರೀರಾಮುಲು ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ನಡುವಿನ ಕಿತ್ತಾಟ ಇದೀಗ ತಾರಕಕ್ಕೇರಿದೆ.  ಈ ಸಂಬಂಧ ಜನಾರ್ಧನ ರೆಡ್ಡಿ ಪ್ರತಿಕ್ರಿಯಿಸಿ, ಸತೀಶ್ ಜಾರಕಿಹೊಳಿಯನ್ನು ಮುಗಿಸಲು ಡಿಕೆಶಿ ಪ್ಯಾನ್‌ ಹಾಗೇ ಶ್ರೀರಾಮುಲು ನಡೆದುಕೊಳ್ಳುತ್ತಿದ್ದಾರೆ. ಶ್ರೀರಾಮುಲು ಇದೆಲ್ಲ ಕಾಂಗ್ರೆಸ್ ಸೇರುವ ಲಕ್ಷಣ ಎಂದು ಬಾಂಬ್ ಸಿಡಿಸಿದ್ದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ಬರಲು ಶ್ರೀರಾಮುಲು ಸಿದ್ದರಿದ್ದರು ಎಂಬ ಚೆಲುವರಾಯ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ನನ್ನಲ್ಲಿ ಯಾವುದೇ ಅಧಿಕಾರ ಇಲ್ಲದಿದ್ದರೂ ನನ್ನನ್ನು ಆಡಳಿತದಲ್ಲಿದ್ದವರು ಕರೆಯುತ್ತಿದ್ದಾರೆ ಎಂದರೆ ಅವರಿಗೆ ನನ್ನ ಮೇಲಿರುವ ಗೌರವ.  ಒಳ್ಳೆಯವರಿದ್ದರೆ ಅಷ್ಟೇ ಕರೆಯುತ್ತಾರೆ.  ನನ್ನ ವ್ಯಕ್ತಿತ್ವವನ್ನು ನೋಡಿ ಅವರು ನನನ್ನೂ ಕರೆದೂ ಇರಬಹುದು. ಅವರ ದೊಡ್ಡತನಕ್ಕೆ ನಾನು ಕೈಮುಗಿತ್ತೀನಿ ಎಂದರು.

ರಾಜಕೀಯವನ್ನು ಹೊರತು ಪಡಿಸಿ ಅವರು ಪ್ರೀತಿಯಿಂದ ಮಾತನಾಡಿದ್ದಾರೆ.  ಆಫರ್ ಬಂದಿರ್ಬೋದು, ಬಾರದೆ ಇರ್ಲೋಬೋದು. ಆದರೆ ನಿರ್ಧಾರ ನನ್ನದಾಗಿರುತ್ತದೆ. ಬಿಜೆಪಿ ನನ್ನ ತಾಯಿ ಇದ್ದ ಹಾಗೇ. ಅದರಲ್ಲಿ ಸೇವಕನಾಗಿ ಕೆಲಸ ಮಾಡಬೇಕೆಂಬುದು ನನ್ನ ನಿರ್ಧಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments