Webdunia - Bharat's app for daily news and videos

Install App

ಇಂದು ನಾನೊಬ್ಬನೇ ಪ್ರಮಾಣವಚನ ಸ್ವೀಕರಿಸಿದ್ದೇನೆ-ಬಸವರಾಜ ಬೊಮ್ಮಾಯಿ

Webdunia
ಬುಧವಾರ, 28 ಜುಲೈ 2021 (15:39 IST)
ಬಸವರಾಜ ಬೊಮ್ಮಾಯಿ..ಇಂದು ನಾನೊಬ್ಬನೇ ಪ್ರಮಾಣವಚನ ಸ್ವೀಕರಿಸಿದ್ದು, ಅಷಾಡಮಾಸದಲ್ಲಿ ಸಂಪುಟ ವಿಸ್ತಾರಣೆ ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ರು.
 
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯಗಿ ನಾನೊಬ್ಬನೇ ಪ್ರಮಾಣವಚನ ಸ್ವೀಕರಿಸಿದ್ದೇನೆ .ಹೈಕಮಾಂಡ್ ಭೇಟಿ ಮಾಡಿದ ನಂತರ ಸಂಪುಟ ವಿಸ್ತಾರಣೆ ಮಾಡಲಾಗುವುದು ಎಂದರು..
 

ಪ್ರಧಾನಿ ಮೋದಿಯವರ ಭೇಟಿಗೆ ಸಮಯ ಕೇಳಿದ್ದು, ಅವರು ಸಮಯ ನಿಗದಿಪಡಿಸಿದ ದಿನ ಭೇಟಿಮಾಡಲಿದ್ದೇನೆ .ಇದೇ ವೇಳೆ ಪಕ್ಷದ ಹಿರಿಯ‌ನಾಯಕರನ್ನ ಭೇಟಿ ಮಾಡಿ ಸಂಪುಟ ವಿಸ್ತಾರಣೆ ಸೇರಿದಂತೆ ಹಲವು ವಿಷಯಗಳ ಚಚರ್ಚೆ ನಡೆಸಿ ಮುಂದಿನ‌ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದರು.ಬಳಿಕ ಒಬ್ಬನ ಸಚಿವ ಸಂಪುಟಸಭೆಯಲ್ಲಿ ಭಾಗಿಯಾಗುತ್ತೇನೆ.ಸಚಿವ ಸಂಪುಟ ರಚನೆ ಮಾಡಬೇಕಾಗಿದೆ.ಇಂದು ಬೆಳಗ್ಗೆ ಕೇಂದ್ರದ ವೀಕ್ಷಕರ ಜತೆಯೂ ಮಾತನಾಡಿದ್ದೇನೆ.ಮತ್ತೊಮ್ಮೆ ಚರ್ಚಿಸಬೇಕು.ಸಚಿವ ಸಂಪುಟ ಪುನಾರಚನೆ ಆಗಬೇಕಿರುವುದರಿಂದ ವಿಸೃತ ಚರ್ಚೆ ಆಗಬೇಕಿದೆ.ಪ್ರಮಾಣ ವಚನ ಸ್ವೀಕಾರದ ಬಳಿಕ ಧರ್ಮೇಂದ್ರ ಪ್ರಧಾನ್ ಮತ್ತು ಅರುಣ್ ಸಿಂಗ್ ಜತೆ ಚರ್ಚಿಸಿ ಯಾವಾಗ ದೆ ಹ a a a a a a a a a a a a a a a a a a a a a a a a a a a a a a a a a a a a a a a a a a a

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

Karnataka Weather: ವಾಯುಭಾರ ಕುಸಿತದಿಂದ ಭಾರೀ ಮಳೆ ನಿರೀಕ್ಷೆ, ಯಾವಾಗ ಎಲ್ಲಿ ಇಲ್ಲಿದೆ ವಿವರ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಮುಂದಿನ ಸುದ್ದಿ
Show comments