ಡಾ. ಜಿ ಪರಮೇಶ್ವರ್ ಅವರ ಅಣ್ಣನ ಮಗನನ್ನು ವಿಚಾರಣೆಗೆ ಒಳಪಡಿಸಲಿರುವ ಐಟಿ

Webdunia
ಶುಕ್ರವಾರ, 11 ಅಕ್ಟೋಬರ್ 2019 (12:07 IST)
ಬೆಂಗಳೂರು : ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ  ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಐಟಿ ದಾಳಿ ಮುಂದುವರಿದಿದ್ದು, ಇಂದು ಪರಮೇಶ್ವರ್ ಅವರ  ಸಹೋದರನ ಮಗ  ಆನಂದ್‌ ಅವರನ್ನು ಐಟಿ ಅಧಿಕಾರಿಗಳು ಪ್ರಶ್ನೆ ಮಾಡಲಿದ್ದಾರೆ ಎನ್ನಲಾಗಿದೆ.




ಹೌದು. ಜಿ ಪರಮೇಶ್ವರ್ ಅವರ ನಿವಾಸ ಮೇಲಿನ ದಾಳಿಯ ವೇಳೆ ಡಾ.ಜಿ ಪರಮೇಶ್ವರ್‌ ಅವರಿಗೆ ಅವರ ಅಣ್ಣನ ಮಗ ಆನಂದ್‌ ಅವರು ಬರೆದಿದ್ದಾರೆ ಎನ್ನಲಾಗಿರುವ ಡೈರಿಯೊಂದು ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದು, ಇದರಲ್ಲಿ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯ ಬಗ್ಗೆ ಹಾಗೂ ಯಾರಿಂದ ಎಷ್ಷು ಹಣ ಬಂದಿದೆ. ಎಷ್ಟು ಹಣ ಬರಬೇಕಾಗಿದೆ ಅನ್ನೊಂದನ್ನು ಆನಂದ್ ಬರೆದುಕೊಂಡಿದ್ದಾರೆ.


ಹಾಗೇ  ಆನಂದ ನೀಟ್ ಕಣ್ಣು ತಪ್ಪಿಸಿ ಅಕ್ರಮವಾಗಿ ಮೆಡಿಕಲ್ ಸೀಟ್ ಹಂಚಿಕೆ ಮಾಡ್ತಿದ್ದ ಆರೋಪ ಇತ್ತು. ಅಲ್ಲದೇ ಆನಂದ್ 56 ಸಿನಿಮಾದಲ್ಲೂ ಹೀರೋ ಆಗಿ ನಟಿಸಿದ್ದು, ಹಣವನ್ನು ಸಿನಿಮಾಕ್ಕೆ ಹೂಡಿಕೆ ಮಾಡಿರುವ ಅನುಮಾನದ ಹಿನ್ನಲೆಯಲ್ಲಿ ಇಂದು ಅವರನ್ನು  ಐಟಿ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments