ನನ್ನ ಹೇಳಿಕೆ ಹಿಂಪಡೆಯುತೇನೆ - ತೇಜಸ್ವಿ ಸೂರ್ಯ

Webdunia
ಸೋಮವಾರ, 27 ಡಿಸೆಂಬರ್ 2021 (15:09 IST)
ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ಉಡುಪಿ ‌ಶ್ರೀಕೃಷ್ಣಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಅವರ ಕೆಲವು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯೇ ಗೂಂಡಾಗಳನ್ನು ಕಳುಹಿಸಿ ವಿದ್ಯಾರ್ಥಿಗಳ ಮೇಲೆ ಕಲ್ಲು ಬಿಸಾಕಿದ್ದಾರೆ: ಅಭಿಜಿತ್ ದೀಪ್ಕೆ ಆರೋಪ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments