Webdunia - Bharat's app for daily news and videos

Install App

ನನಗೂ ಬಿಜೆಪಿಗೆ ಹೋಗಬೇಕಿತ್ತು ಎಂದೆನಿಸಿತ್ತು- ಶಾಸಕ ಸುರೇಶ್ ಗೌಡ

Webdunia
ಶುಕ್ರವಾರ, 23 ಆಗಸ್ಟ್ 2019 (10:41 IST)
ಮಂಡ್ಯ : ಬಿಜೆಪಿಗೆ ನೀಡಿದ ಆಫರ್ ಗೆ ನನಗೂ ಬಿಜೆಪಿಗೆ ಹೋಗಬೇಕಿತ್ತು ಎಂದೆನಿಸಿತ್ತು ಎಂದು ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿದ್ದೋದ ಮೇಲೆ ನಾವ್ಯಾಕೆ ಬಿಜೆಪಿ ಹೋಗ್ಲಿಲ್ಲ. ನಾವು ಹೋಗಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅನ್ನಿಸಿತ್ತು ಆದರೆ 24 ದಿನ ಕಳೆದರೂ ಕೋರ್ಟ್ ನಿಂದ ತಡೆ ಸಿಕ್ಕಿಲ್ಲ. ಈ ಪರಿಸ್ಥಿತಿಯನ್ನು ನೋಡಿದರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಅನ್ನಿಸುತ್ತಿದೆ ಎಂದು ಹೇಳಿದ್ದಾರೆ.


ಸದ್ಯದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆಗೆ ಸಿದ್ಧವಾಗುವುದು ಒಳ್ಳೆಯದು. ಈಗಾಗಲೇ ನಮ್ಮ ವರಿಷ್ಠರು ಮಧ್ಯಂತರ ಚುನಾವಣೆಗೆ ತಯಾರಾಗುವಂತೆ ಹೇಳಿದ್ದಾರೆ. ತಾನು, ತನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದು ದೇವೇಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಯಾಕೆ ಬೇಕು. ಅದು ಸತ್ಯ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments