Webdunia - Bharat's app for daily news and videos

Install App

ವಿಜಯೇಂದ್ರ ಸ್ಪರ್ಧಿಸಲು ನಾನೇ ಬೇಡವೆಂದೆ: ಬಿಎಸ್ ವೈ

Webdunia
ಸೋಮವಾರ, 23 ಏಪ್ರಿಲ್ 2018 (18:56 IST)
ವಿಜಯೇಂದ್ರ ಟಿಕೆಟ್ ಕೈತಪ್ಪಿದ ಹಿಂದೆ ಕೇಂದ್ರವಾಗಲಿ ಅಥವಾ ಆರ್ ಎಸ್ ಎಸ್ ಕೈವಾಡವಿಲ್ಲ. ನಾನೇ ಬೇಡ ಎಂದು ತೀರ್ಮಾನ ಕೈಗೊಂಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಕಳೆದ 20 ದಿನಗಳ ಹಿಂದೆ ವರುಣಾ ಕ್ಷೇತ್ರಕ್ಕೆ ಕೆಲಸ ಮಾಡುವಂತೆ ನಾನೇ ನನ್ನ ಮಗ ವಿಜಯೇಂದ್ರನನ್ನ ಕಳುಹಿಸಿದೆ. ಆದರೆ ಈಗ ಟಿಕೆಟ್ ಬೇಡ ಸಾಮಾನ್ಯ ಕಾರ್ಯಕರ್ತನಾಗಿ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಕೆಲಸ ಮಾಡುವಂತೆ ತಿಳಿಸಿದ್ದೇನೆ. 
 
ಸಾಮಾನ್ಯ ಕಾರ್ಯಕರ್ತನಿಗೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸುವಂತೆ ಹೇಳಿದ್ದೇನೆ. ಟಿಕೆಟ್ ಕೈತಪ್ಪಲು ಕೇಂದ್ರವಾಗಲಿ ಅಥವಾ ಸಂಘ ಪರಿವಾರದ ಕೈವಾಡವಿಲ್ಲ. ದಯವಿಟ್ಟು ನಾವು ಮಾಡಿದ ತಪ್ಪಿಗೆ ವರುಣಾ ಕ್ಷೇತ್ರದ ಜನರಲ್ಲಿ ಕ್ಷಮಿಸುವಂತೆ ಮನವಿ ಮಾಡುತ್ತೇನೆ. ದಯವಿಟ್ಟು ಯಾವುದೇ ಗೊಂದಲ ಮಾಡಬೇಡಿ. ಹೈಕಮಾಂಡ್ ನಾನು ಹೇಳಿದ 95 ಪರ್ಸೆಂಟ್ ಗೆಲ್ಲುವ ಜನರಿಗೆ ಟಿಕೆಟ್ ಕೊಟ್ಟಿದೆ. ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ. ವಿಜಯೇಂದ್ರನಿಗೆ ಬೇಸರವಾಗಿಲ್ಲ. ಆದರೆ ಎಲ್ಲವೂ ಸರಿ ಹೋಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments