Webdunia - Bharat's app for daily news and videos

Install App

ಸರಿಯಾಗಿ ಮಾಹಿತಿ ಕೊಡಲು ಹೇಳಿದ್ದೇನೆ,ಯಾವ ಗೊಂದಲ‌ ಇಲ್ಲ- ಸಿಎಂ

Webdunia
ಗುರುವಾರ, 8 ಜೂನ್ 2023 (16:37 IST)
ಇಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು,ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,ಅಧಿಕಾರಿಗಳಿಗೆ ಸಿದ್ದತೆ ಮಾಡಿಕೊಳ್ಳಲು ಹೇಳಿದ್ದೇನೆ. ಸರಿಯಾಗಿ ಮಾಹಿತಿ ಕೊಡಲು ಹೇಳಿದೇನೆ. ಯಾವ ಗೊಂದಲ‌ ಇಲ್ಲ.ಬಾಡಿಗೆದಾರಿಗೂ ಕೊಡ್ತೀವಿ, ೨೦೦ ಯೂನಿಟ್ ಒಳಗೆ ಅವರಿಗೂ ಅಪ್ಲೈ ಆಗುತ್ತೆ.ಬಿಪಿಎಲ್, ಎಪಿಎಲ್‌ದಾರರಿಗೆ ಗೃಹ ಲಕ್ಷ್ಮಿ ಯೋಜನೆ ಅನ್ವಯ ಆಗುತ್ತೆ.ಆದರೆ ಟ್ಯಾಕ್ಸ್ ಪೇಯರ್ಸ್, ಜಿಎಸ್‌ಟಿ ನೋಂದಣಿದಾರರಗೆ ಇಲ್ಲ .ಇನ್ನೂ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಧು ಬಂಗರಾಪ್ಪರನ್ನೇ ಕೇಳಿ ಎಂದು ಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments