Webdunia - Bharat's app for daily news and videos

Install App

ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ: ಯಡ್ಡಿಗೆ ಡಿವಿಎಸ್ ಟಾಂಗ್

Webdunia
ಶನಿವಾರ, 17 ಮೇ 2014 (16:50 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ನಾನೂ ಕೂಡಾ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 
ಆದರೆ, ಸಚಿವ ಸ್ಥಾನ ಪಡೆಯಲು ಯಾವುದೇ ರೀತಿಯ ಲಾಬಿಗೆ ಶರಣಾಗುವುದಿಲ್ಲ. ಹಲವು ದಶಕಗಳ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಸಚಿವ ಸ್ತಾನ ನೀಡಲಿ ಎನ್ನುವುದೇ ನನ್ನ ಬಯಕೆ ಎಂದು ಹೇಳಿದ್ದಾರೆ.
 
ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರಿಂದ, ಸಚಿವರಾಗುವವರ ಸಾಲಿನ ಪಟ್ಟಿ ಕೂಡಾ ಉದ್ದವಾಗಿದೆ.
 
ಸಚಿವ ಸ್ಥಾನಕ್ಕಾಗಿ ಡಿ.ವಿ.ಸದಾನಂದಗೌಡ ಮತ್ತು ಯಡಿಯೂರಪ್ಪ ಬಳಗದ ಮಧ್ಯೆ ಹಣಾಹಣಿ ನಡೆಯುವ ಸಾಧ್ಯತೆಗಳು ಕಂಡು ಬರುತ್ತಿವೆ. ನಾನೊಬ್ಬ ಪ್ರಾಮಾಣಿಕ ವ್ಯಕ್ತಿ ಶುದ್ದಹಸ್ತ, ಯಾವುದೇ ರೀತಿಯ ಭ್ರಷ್ಟಾಚಾರದ ಆರೋಪಗಳು ನನ್ನ ಮೇಲಿಲ್ಲ ಎಂದು ಆಗಾಗ ಯಡ್ಡಿಗೆ ಟಾಂಗ್ ಕೊಡುತ್ತಿದ್ದಾರೆ.
 
   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments