Webdunia - Bharat's app for daily news and videos

Install App

ನಾನು ಸಿಎಂ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೆ-ಡಾ.ಜಿ ಪರಮೇಶ್ವರ್

Webdunia
ಗುರುವಾರ, 18 ಮೇ 2023 (18:05 IST)
ನಾನು ಸಿಎಂ ಹಾಗೂ ಡಿಸಿಎಂ  ಸ್ಥಾನದ ಆಕಾಂಕ್ಷಿಯಾಗಿದ್ದೆ,ಈಗ ಹೈಕಮಾಂಡ್ ನವರು ಘೋಷಣೆ ಮಾಡಿದ್ದಾರೆ.ಮುಂದೆ ಏನಾದರೂ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ನೋಡೋಣ.ಸಿದ್ದರಾಮಯ್ಯ ಅವರು ನಮ್ಮ ಪಕ್ಷದಲ್ಲಿ ಎರಡನೇ ಬಾರಿ ಸಿಎಂ ಆಗಿದ್ದಾರೆ.ಒಳ್ಳೆಯ ಆಡಳಿತ ನೀಡಲಿ, ನಮ್ಮನ್ನು ವಿಶ್ವಾಸಕ್ಕೆ ಪಡೆದುಕೊಂಡು ಮುಂದುವರೆಯಲಿ ಎಂದು ಪರಮೇಶ್ವರ್ ಹೇಳಿದ್ರು.
 
ಅಲ್ಲದೇ ದಲಿತ ಸಮುದಾಯ ನಿರೀಕ್ಷೆ ಬಹಳ ದೊಡ್ಡದಿದೆ.ಅದನ್ನು ಅರ್ಥ ಮಾಡಿಕೊಂಡು ವರಿಷ್ಠರು ತೀರ್ಮಾನ ಮಾಡ್ತಾರೆ.ಮಾಡದೆ ಹೋದರೆ ಸ್ವಾಭಾವಿಕ ಸಮುದಾಯದ ಪ್ರತಿಕ್ರಿಯೆ ಇದ್ದೆ ಇರುತ್ತದೆ.ಪ್ರತಿಕ್ರಿಯೆ ಬರುವ ಮುಂಚೆ ಎಚ್ಚೇತ್ತುಕೊಳ್ಳುವುದು ಒಳ್ಳೆಯದು ಎಂದು ಪರೋಕ್ಷವಾಗಿ ವರಿಷ್ಠರಿಗೆ ಡಾಜಿ‌. ಪರಮೇಶ್ವರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments