Webdunia - Bharat's app for daily news and videos

Install App

ಬಜೆಟ್ ಮಂಡಿಸುವಾಗ ನಾನು ಹಿನ್ನೆಲೆ ಗಾಯಕನಾಗಿದ್ದೆ: ಇಬ್ರಾಹಿಂ

Webdunia
ಮಂಗಳವಾರ, 22 ನವೆಂಬರ್ 2022 (08:54 IST)
ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯನವರು 4 ವರ್ಷ ಬಜೆಟ್ ಮಂಡಿಸಿದ ಸಂದರ್ಭ ನಾನು ಅವರ ಹಿನ್ನೆಲೆ ಗಾಯಕನಾಗಿದ್ದೆ. ಅವರು ಮಾತ್ರ ಮುಂದೆ ಬಾಯಿ ಅಲ್ಲಾಡಿಸುತ್ತಿದ್ದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಇಬ್ರಾಹಿಂ, ಸಿದ್ದರಾಮಯ್ಯ ಅವರು ಆಡಳಿತ ಮಾಡಿದ್ದು ಸ್ವಯಂ ಪ್ರೇರಿತ ಅಪರಾಧ. ಹೀಗಾಗಿ ಕ್ಷೇತ್ರ ಹುಡುಕಾಟ ಮಾಡುತ್ತಿದ್ದಾರೆ.

ಸಿಎಂ ಇದ್ದವರು 40 ಸಾವಿರ ಮತಗಳ ಅಂತರದಲ್ಲಿ ಸೋತರು. ಅವರನ್ನು ಬಾದಾಮಿಗೆ ಕರೆದುಕೊಂಡು ಹೋಗಿದ್ದೇ ನಾನು ಎಂದು ತಿಳಿಸಿದರು.

ಇದೇ ವೇಳೆ ಪಂಚರತ್ನ ಯಾತ್ರೆ ಬಗ್ಗೆ ತಿಳಿಸಿದ ಇಬ್ರಾಹಿಂ, ಆರೋಗ್ಯ, ಶಿಕ್ಷಣ, ನೀರಾವರಿಗಾಗಿ ಪಂಚರತ್ನ ಯಾತ್ರೆ ನಡೆಯುತ್ತಿದೆ. ಯಾತ್ರೆ ಹಳೇ ಮೈಸೂರು ಭಾಗದಲ್ಲಿ ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments