ರಾಹುಲ್ ಗಾಂಧಿಯನ್ನ ಸ್ಪೀಕರ್ ಅನರ್ಹಗೊಳಿಸಿದ್ದನ್ನ ನಾನು ಸ್ವಾಗತ ಮಾಡ್ತೀನಿ

Webdunia
ಶುಕ್ರವಾರ, 24 ಮಾರ್ಚ್ 2023 (20:30 IST)
ರಾಹುಲ್ ಗಾಂಧಿ ಅನರ್ಹ ವಿಚಾರವಾಗಿ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ರಾಹುಲ್ ಗಾಂಧಿಯನ್ನ ಸ್ಪೀಕರ್ ಅನರ್ಹಗೊಳಿಸಿದ್ದನ್ನ ನಾನು ಸ್ವಾಗತ ಮಾಡ್ತೀನಿ.ಈ ರೀತಿ ರಾಜಕಾರಣಿಯೊಬ್ಬರು ಮಾತನಾಡೋದು ಸಮಾಜಕ್ಕೆ ಒಳ್ಳೆಯದ್ ಅಲ್ಲ.ನಾಲಗೆ ಹರಿಬಿಟ್ಟು ಮಾತನಾಡೋರಿಕೆ ಕೋರ್ಟ್ ಎಚ್ಚರಿಕೆ ಗಂಟೆ ಕೊಟ್ಟಿದೆ.ಹಿಂದೆ ಈದಕ್ಕೆ ಸಂಬಂಧಿಸಿದ ಬಿಲ್ ತಂದಾಗ ರಾಹುಲ್ ಗಾಂಧಿ ವಿರೋಧಿಸಿದ್ರು.ಬಹುಶ ಅವರಿಗೆ ಈ ರೀತಿ ಆಗಲಿದೆ ಅನ್ನೋ ದುರಾದೃಷ್ಟಿ ಇತ್ತೇನೋ ಎಂದು ಲೇವಡಿ ಮಾಡಿದ್ದು,ಇನ್ಮೇಲಾದ್ರು ಲಂಡನ್ ಅಲ್ಲಿ ಇಲ್ಲಿ ಸುತ್ತಾಡೋದು ಬಿಟ್ಟು ಎಲ್ಲಾಕಡೆ ಪ್ರಚಾರ ಮಾಡ್ಲಿ.ನಾವು ಅವರಿಗೆ ದೊಡ್ಡ ಹಾರಾ ಹಾಕಿ ಸನ್ಮಾನಿಸುತ್ತೇವೆ ಎಂದು ಸಚಿವ ಅಶೋಕ್ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments