Webdunia - Bharat's app for daily news and videos

Install App

ಜೈಪುರಕ್ಕೆ ಹೋಗಿ ಕೈ ಮುರಿದುಕೊಂಡಿದ್ದೆ : ಬಸವರಾಜ ಹೊರಟ್ಟಿ

Webdunia
ಮಂಗಳವಾರ, 24 ಜನವರಿ 2023 (10:23 IST)
ಧಾರವಾಡ : ನಾನು ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಟ ಆಡಿದ್ದೇನೆ. ಎರಡು ಬಾರಿ ಯೂನಿವರ್ಸಿಟಿ ಬ್ಲೂ ಆಗಿದ್ದೆ. ಅದರಲ್ಲಿ ಒಂದು ಬಾರಿ ಕಬಡ್ಡಿ ಆಟದಲ್ಲಿ ನಾನು ಜೈಪುರಕ್ಕೆ ಹೋಗಿದ್ದಾಗ ಕೈಮುರಿದುಕೊಂಡು ಬಂದಿದ್ದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕಬಡ್ಡಿ ಆಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಡಿದ್ದೇನೆ. 25 ವರ್ಷದ ನಂತರ ಇವತ್ತು ಆಡಿದ್ದು ಬಹಳ ಖುಷಿಯಾಗಿದೆ ಎಂದರು.

ಪ್ರತಿವರ್ಷ ಶಾಸಕರ ದಿನಾಚರಣೆಯಲ್ಲಿ ನಾವು ಕಬಡ್ಡಿ ಅಡುತ್ತಿದ್ದೆವು. ಆದರೆ ಈಗ ಅದು ಬಂದ್ ಆಗಿದೆ. ಕಬಡ್ಡಿಯಲ್ಲಿ ಸಂಪೂರ್ಣವಾದ ವ್ಯಾಯಾಮ ಸಿಗುತ್ತದೆ.

ಎಷ್ಟೋ ವರ್ಷದ ನೆನಪು ಇಂದು ಆಗಿದೆ. ನಾನು ಜೈಪುರಕ್ಕೆ ಹೋಗಿ ಕಬಡ್ಡಿ ಆಡಿ ಕೈ ಮುರಿದುಕೊಂಡು ಬಂದಿದ್ದೆ ಎಂದು ಹಳೆಯ ನೆನಪನ್ನು ಹಂಚಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments