Webdunia - Bharat's app for daily news and videos

Install App

ರಾಜಕೀಯದಲ್ಲಿ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

Webdunia
ಬುಧವಾರ, 11 ಆಗಸ್ಟ್ 2021 (16:16 IST)
ರಾಜಕೀಯ ನಿವೃತ್ತಿಗೆ ವಯಸ್ಸು ಮುಖ್ಯವಲ್ಲ. ಉತ್ಸಾಹ, ಆರೋಗ್ಯ ಚೆನ್ನಾಗಿದ್ದರೆ ಮುಂದುವರಿಯಬಹುದು. ನನಗೀಗ 75 ವರ್ಷ. ನನ್ನ ಉತ್ಸಾಹ ಕುಗ್ಗಿಲ್ಲ ಆದ್ದರಿಂದ ರಾಜಕೀಯದಲ್ಲಿ ಮುಂದುವರಿದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಈಗಲೂ ಕೆಲಸ ಮಾಡುವ ಉತ್ಸಾಹ ಇದೆ. ಆದ್ದರಿಂದ ಮುಂದುವರಿಯುತ್ತಿದ್ದೇನೆ. ಮುಂದುವರಿಯತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ಮುಂದಿನ ಚುನಾವಣಾ ಅಭ್ಯರ್ಥಿ ರೇಸ್ ನಲ್ಲಿ ಇರುವುದನ್ನು ಒಪ್ಪಿಕೊಂಡರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ಬಿಜೆಪಿ ಯಾವತ್ತು ಹಿಂದೂಳಿದ ವರ್ಗಗಳ ಪರವಾಗಿ ಇಲ್ಲ. ಎಲ್ಲ ಹಂತದಲ್ಲೂ ಮೀಸಲು ವಿರೋ
ಧ ಮಾಡಿದವರು. ಮೀಸಲಾತಿ ಪರವಾಗಿದ್ದಾರೆ ಸಂವಿಧಾನ ಬದಲಾಗಬೇಕು ಅಂತಿರಲಿಲ್ಲ ಎಂದರು.
ಸರ್ಕಾರ ಜಾತಿ ಗಣತಿ ಮಾಡಿಸಬೇಕು. ಆ ವೇಳೆ ಯಾರು ಸಮಾಜದಲ್ಲಿ ಬಡತನದಲ್ಲಿದ್ದಾರೆಂದು ಗೊತ್ತಾಗಲಿದೆ. ಆ ವೇಳೆ ವಿಶೇಷವಾಗಿ ಆ ಜನರಿಗೆ ಮೀಸಲಾತಿ ನೀಡಲು ಅನುಕೂಲ ಆಗುತ್ತೆ.  ಇದು ಒಂದು ದಾಖಲೆ‌ಯಾಗಿ ಉಳಿಯುತ್ತೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments