Webdunia - Bharat's app for daily news and videos

Install App

ಮುಂದಿನ ಎರಡು ವರ್ಷ ನಾನೇ ಸಿಎಂ: ಬಿಎಸ್ ವೈ ಖಡಕ್ ಸಂದೇಶ

Webdunia
ಶನಿವಾರ, 12 ಜೂನ್ 2021 (09:09 IST)
ಬೆಂಗಳೂರು: ಮುಂದಿನ ಎರಡು ವರ್ಷಗಳಿಗೆ ನಾನೇ ಸಿಎಂ ಎಂದು ಬಿಎಸ್ ವೈ ಎದುರಾಳಿಗಳಿಗೆ ಖಡಕ್ ಸಂದೇಶ ಕೊಟ್ಟಿದ್ದಾರೆ. ಹೈಕಮಾಂಡ್ ಭರವಸೆ ಬೆನ್ನಲ್ಲೇ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ.


ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಹಿನ್ನಲೆಯಲ್ಲಿ ಬೇಸತ್ತ ಯಡಿಯೂರಪ್ಪ ಹೈಕಮಾಂಡ್ ಬಯಸಿದರೆ ರಾಜೀನಾಮೆ ನೀಡಲೂ ಸಿದ್ಧ ಎಂದಿದ್ದರು. ಇದು ಭಾರೀ ಕೋಲಾಹಲಕ್ಕೆ ದಾರಿಯಾಗಿತ್ತು.

ಈ ನಡುವೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಸಿಎಂ ಸ್ಥಾನ ಅಬಾಧಿತ ಎಂದ ಬೆನ್ನಲ್ಲೇ ಯಡಿಯೂರಪ್ಪ ಮಾಧ್ಯಮಗಳ ಮುಂದೆ ಈ ಖಡಕ್ ಸಂದೇಶ ರವಾನಿಸಿದ್ದಾರೆ. ಇದರಿಂದಾಗಿ ಸಿಎಂ ಬದಲಾವಣೆ ಕುರಿತ ಊಹಾಪೋಹಗಳಿಗೆ ಸದ್ಯಕ್ಕೆ ತೆರೆ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments