Webdunia - Bharat's app for daily news and videos

Install App

ಬಿಜೆಪಿಗೆ ಕಾಂಗ್ರೆಸ್ ಶಾಸಕರನು ಕರೆತರುವೆ

Webdunia
ಮಂಗಳವಾರ, 25 ಜನವರಿ 2022 (16:11 IST)
ವಿಧಾನ ಸಭೆ ಒಳಗೆ ಏನು ಹೇಳಿದ್ರು ಒಮ್ಮೆ ಸಿದ್ದರಾಮಯ್ಯ ಜ್ಞಾಪಿಸಿಕೊಳ್ಳಲಿ. ಟೇಬಲ್ ಕುಟ್ಟಿ ಹೇಳಿದ್ರು. ಯಾವುದೇ ಕಾರಣಕ್ಕೂ ಈ ದ್ರೋಹಿಗಳನ್ನ ಸೇರ್ಪಡೆ ಮಾಡಿಕೊಳ್ಳಲ್ಲ ಎಂದಿದ್ರು. ಈಗ ಯಾಕೆ ಬೇಕು ಇವರಿಗೆ.ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗೋಕೆ ಮತ್ತೆ ಕರೆಯುತ್ತಿದ್ದಾರಾ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮತ್ತೆ ಬೊಮ್ಮಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಎಂದು ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ, ನನ್ನ ಜತೆ 36 ಜನ ಇದ್ರು,
 
17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ ನ 16 ಶಾಸಕರು ನನ್ನ ಸಂಪರ್ಕದಲ್ಲಿರುವುದು ನಿಜ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ. ಜೆಡಿಎಸ್ನ ಮೂವರು ಶಾಸಕರು ಕೂಡ ಸಂಪರ್ಕದಲ್ಲಿದ್ದಾರೆ. ಕುಮಾರಸ್ವಾಮಿ ಒಳ್ಳೆಯವರು, ಜೆಡಿಎಸ್ನವರನ್ನು ಸೆಳೆಯಲ್ಲ. ಬೆಳಗಾವಿ ಜಿಲ್ಲೆಯ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಮೂವರ ಪೈಕಿ ಇಬ್ಬರು ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ. ಅವನೊಬ್ಬ ಬಿಜೆಪಿಗೆ ಬಂದರೆ ನಾನೇ ಬೇರೆ ಕಡೆ ಹೋಗುತ್ತೇನೆ ಎಂದು ಬೆಂಗಳೂರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments