ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ - ಸವದಿ

Webdunia
ಶುಕ್ರವಾರ, 14 ಏಪ್ರಿಲ್ 2023 (15:19 IST)
ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಇಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯದವರೊಂದಿಗೆ ಮಾತನಾಡಿದ್ರು.. ನಾನು ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.. ನಾನು ಯಾವುದೇ ರೀತಿಯ ಷರತ್ತು ವಿಧಿಸಿಲ್ಲ, ನನ್ನ ಮಗ, ಪತ್ನಿಗೆ ಟಿಕೆಟ್‌ ಕೊಡಿ ಎಂದು ಕೇಳಿಲ್ಲ, ನನ್ನ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದಿದ್ದೇನೆ ಎಂದು ಹೇಳಿದ್ದಾರೆ.. ನನಗೆ ಬೇರೆಯವರಂತೆ ಪುತ್ರ ವ್ಯಾಮೋಹವಿಲ್ಲ, ನನ್ನ ಕುಟುಂಬದವರಿಗೆ ಟಿಕೆಟ್ ಕೇಳಿಲ್ಲ, ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಸವದಿ ತಿರುಗೇಟು ನೀಡಿದ್ದಾರೆ.. ರಮೇಶ್‌ ಜಾರಕಿಹೊಳಿ ವಿರುದ್ಧವೂ ಸವದಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಜಂತರ್ ಮಂತರ್‌ನಲ್ಲಿನ ಕ್ರಮ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಕೇಂದ್ರದ ವಿರುದ್ಧದ ಖರ್ಗೆ ಗರಂ

ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಬಟ್ಟೆ ಬಿಚ್ಚಿ ಸಹಕಾರ ಕೊಡಿ, ಇಲ್ಲದಿದ್ದರೆ 500 ರೂ ಕೊಟ್ಟು ಹೋಗ್ತಾ ಇರಿ: ಶಿಕ್ಷಕಿಯ ಆರ್ಡರ್ ಗೆ ಬಾಲಕಿಯರು ಶಾಕ್ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments